ಬ್ರೇಕಿಂಗ್ ನ್ಯೂಸ್
05-01-26 10:00 pm HK News Desk ಕರ್ನಾಟಕ
ಮೈಸೂರು, ಜ.5: ಜನರ ಆಶೀರ್ವಾದದಿಂದ ದೇವರಾಜ ಅರಸು ದಾಖಲೆ ಬ್ರೇಕ್ ಮಾಡುತ್ತಿದ್ದೇನೆ. ಆದರೆ ಅರಸು ಅವರೊಂದಿಗೆ ನನ್ನನ್ನು ಹೋಲಿಕೆ ಮಾಡಬೇಡಿ. ದೇವರಾಜ ಅರಸು ಕೂಡ ನಮ್ಮ ಮೈಸೂರು ಜಿಲ್ಲೆಯವರು. ಅವರ ದಾಖಲೆ ಮುರಿಯುತ್ತಿರುವುದು ಜನರ ಆಶೀರ್ವಾದದಿಂದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಮಾಜಿಕವಾಗಿ ಅರಸು ಹಿಂದುಳಿದವರಲ್ಲ. ಅರಸು ಜನಾಂಗದಲ್ಲಿ ಜನಸಂಖ್ಯೆ ಕಡಿಮೆ ಇರಬಹುದು. ಅವರದ್ದು ಸಾಮಾಜಿಕವಾಗಿ ಮುಂದುವರಿದ ಜನಾಂಗ, ನನ್ನದು ಸಮಾಜದಲ್ಲಿ ತಳ ಸಮುದಾಯ. ನನಗೂ ಅವರಿಗೂ ಹೋಲಿಕೆ ಸಲ್ಲದು. ಸನ್ನಿವೇಶ ಬಂತು ನಾನು ಇಲ್ಲಿ ತನಕ ಬಂದಿದ್ದೇನೆ. 1983ರಲ್ಲಿ ಮೊದಲ ಬಾರಿಗೆ ಚುನಾವಣೆ ಸ್ಪರ್ಧಿಸಿದ್ದೆ. ಜನರೇ ದುಡ್ಡು ಕೊಟ್ಟು ವೋಟ್ ಹಾಕಿದ್ರು. ದೇವರಾಜ ಅರಸು ಸಿಎಂ ಆಗಿದ್ದರು. ಆ ಕಾಲವೇ ಬೇರೆ, ಈ ಕಾಲವೇ ಬೇರೆ. ಹಿಂದಿನ ಕಾಲಕ್ಕೆ ಹೋಲಿಕೆ ಮಾಡೋದಕ್ಕು ಆಗಲ್ಲ ಎಂದು ಹೇಳಿದರು.
ದಾಖಲೆ ಬಗ್ಗೆ ಕೇಳಿದ ಪ್ರಶ್ನೆಗೆ, ರೆಕಾರ್ಡ್ ಇರೋದೇ ಬ್ರೇಕ್ ಮಾಡೋಕೆ. ಮುಂದೆ ಯಾರಾದ್ರೂ ಈ ದಾಖಲೆಯನ್ನೂ ಮುರಿಯಬಹುದು. ಕ್ರಿಕೆಟ್ ನಲ್ಲಿ ಸಚಿನ್ ರೆಕಾರ್ಡ್ ಬ್ರೇಕ್ ಆಗಲ್ಲ ಅಂದ್ರು. ವಿರಾಟ್ ಬ್ರೇಕ್ ಮಾಡಿದ್ರಲ್ವಾ. ಮುಂದೆ ನನಗಿಂತ ಜಾಸ್ತಿ ಸಿಎಂ ಆಗೋರು, ಬಜೆಟ್ ಮಂಡನೆ ಮಾಡೋರು ಬರಬಹುದು ಎಂದರು.
ಸಾಧನಾ ಸಮಾವೇಶ ಬಗ್ಗೆ ಯೋಚನೆ ಮಾಡಿಲ್ಲ. ಕೃಷ್ಣ ಭೈರೇಗೌಡ ಕಾರ್ಯಕ್ರಮ ಮಾಡ್ತೀನಿ ಅಂತ ಹೇಳ್ತಿದ್ರು ಅಷ್ಟೇ ಎಂದರು. ಸಂಪುಟ ಪುನಾರಚನೆ ಆಗ್ಬೇಕು. ಅದರ ಬಗ್ಗೆ ರಾಹುಲ್ ಗಾಂಧಿ ಜೊತೆ ಮಾತನಾಡುತ್ತೇನೆ. ಜನವರಿಯಲ್ಲಿ ಸಭೆ ಕರೆಯುತ್ತೇನೆ ಅಂದಿದ್ರು. ಈಗ ಯಾವಾಗ ಕರೆದ್ರು ನಾನು ಹೋಗುತ್ತೇನೆ ಎಂದರು.
ಬಳ್ಳಾರಿ ಪ್ರಕರಣದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗ್ಬೇಕು ಅನ್ನೋ ಬಿಜೆಪಿ ಒತ್ತಾಯದ ಬಗ್ಗೆ, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ವರದಿ ಬರಲಿ, ಬಳಿಕ ಯಾವ ತನಿಖೆ ಮಾಡಬೇಕು ಎಂದು ತೀರ್ಮಾನ ಮಾಡ್ತೀನಿ ಎಂದರು.
Karnataka CM Siddaramaiah said that although he is set to break former CM Devaraj Aras record for the longest tenure, comparisons between them are unfair. Siddaramaiah stated that Aras belonged to a socially advanced community, whereas he hails from a lower social strata, and the political eras are entirely different.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm