ಬ್ರೇಕಿಂಗ್ ನ್ಯೂಸ್
05-01-26 10:06 pm HK News Desk ಕರ್ನಾಟಕ
ಬೀದರ್, ಜ.05: ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದಲಿಂಗಪ್ಪ ಪಾಟೀಲ್ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಪರಸ್ಪರ ಕೈ ಕೈ ಮಿಲಾಯಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡರು.
ಇದರಿಂದ ಸಭೆಯಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಬಳಿಕ ಸಭೆಯನ್ನೇ ಮುಂದೂಡಲಾಯಿತು.
ಹುಮನಾಬಾದ್ ಮತ ಕ್ಷೇತ್ರದ ಅರಣ್ಯ ಜಮೀನಿನ ಕುರಿತು ಸಭೆಯಲ್ಲಿ ಚರ್ಚೆ ನಡೆಯುತ್ತಿತ್ತು. ಚರ್ಚೆಯಲ್ಲಿ ಭಾಗವಹಿಸಿ ಡಾ. ಸಿದ್ದಲಿಂಗಪ್ಪ ಪಾಟೀಲ ಹಾಗೂ ಭೀಮರಾವ್ ಮಾತನಾಡುತ್ತಿದ್ದರು. ಈ ವೇಳೆ ಇಬ್ಬರು ಪರಸ್ಪರ ಆರೋಪ-ಪ್ರತ್ಯಾತೋಪ, ಟೀಕೆ-ಟಿಪ್ಪಣಿಯಲ್ಲಿ ತೊಡಗಿದರು.


ಸಿದ್ದಲಿಂಗಪ್ಪ ಪಾಟೀಲ್ ಮಾತನಾಡುವಾಗ ಭೀಮರಾವ್ ಪಾಟೀಲ್ ಅವರ ಬಳಿ ಹೋಗಿ ಜಗಳ ಮಾಡಿ ಕೈ ಕೈ ಮಿಲಾಯಿಸಿ ಜೋರು ಧ್ವನಿಯಲ್ಲಿ ನಿಂದಿಸಿಕೊಂಡರು. ಪರಿಸ್ಥಿತಿ ಕೈಮೀರುತ್ತಿದ್ದಾಗ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಮಧ್ಯಪ್ರವೇಶಿಸಿ ಜಗಳ ಬಿಡಿಸಿದರು.
ಆನಂತರ ಅಲ್ಲೇ ಇದ್ದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ವೇದಿಕೆಯಿಂದ ಕೆಳಗಿಳಿದು ಮಧ್ಯ ಪ್ರವೇಶಿಸಿ ವಾತಾವರಣ ತಿಳಿಗೊಳಿಸಿದರು.
ಆನಂತರ ಅನಿರ್ದಿಷ್ಟ ಅವಧಿಗೆ ಸಭೆ ಮುಂದೂಡಲಾಗಿದೆ ಎಂದು ಘೋಷಿಸಲಾಯಿತು. ಯಾವುದೇ ರೀತಿಯ ಚರ್ಚೆಯಿಲ್ಲದೇ ಸಭೆ ಮೊಟಕುಗೊಂಡಿತು.
A quarterly KDP review meeting at the District Panchayat office turned chaotic when BJP MLA Dr. Siddalingappa Patil and Congress MLC Bhimrao Patil engaged in a heated verbal exchange that escalated into a physical scuffle.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm