ಬ್ರೇಕಿಂಗ್ ನ್ಯೂಸ್
08-01-26 07:51 pm HK News Desk ಕರ್ನಾಟಕ
ತುಮಕೂರು, ಜ.8: ಇಬ್ಬರು ಮಕ್ಕಳ ಜೊತೆ ತಾಯಿ ಶವ ಸಂಪ್ ನಲ್ಲಿ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಅತ್ತೆ ಕಿರುಕುಳಕ್ಕೆ ಇಬ್ಬರು ಮಕ್ಕಳೊಂದಿಗೆ ಸೊಸೆ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಆರೋಪ ಕೇಳಿಬಂದಿದೆ.
ತುಮಕೂರು ತಾಲೂಕಿನ ಸಿಂಗನಹಳ್ಳಿಯಲ್ಲಿ ವಿಜಯಲಕ್ಷ್ಮಿ ಎಂಬ ಮಹಿಳೆ ತನ್ನ ಐದು ವರ್ಷದ ಇಬ್ಬರು ಮಕ್ಕಳ ಜೊತೆ ಮನೆಯ ಸಂಪ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಬಗ್ಗೆ ಮೃತಳ ಸಹೋದರಿ ಅತ್ತೆ ರೇಣುಕಮ್ಮ ವಿರುದ್ಧ ತುಮಕೂರು ಮಹಿಳಾ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ಸಂಬಂಧಿಸಿ ಪೊಲೀಸರು ಮೃತ ವಿಜಯಲಕ್ಷ್ಮಿಯ ಅತ್ತೆ ರೇಣುಕಮ್ಮ ಅವರನ್ನು ಬಂಧಿಸಿದ್ದಾರೆ. ಮನೆಯಲ್ಲಿ ಸಣ್ಣ ಸಣ್ಣ ವಿಚಾರಕ್ಕೂ ಅತ್ತೆಯಿಂದ ಸೊಸೆಗೆ ಕಿರುಕುಳ ನೀಡುತ್ತಿದ್ದ ಆರೋಪಗಳಿದ್ದವು. ಇತ್ತೀಚೆಗೆ ಒಂದಷ್ಟು ವಸ್ತುಗಳನ್ನು ವಿಜಯಲಕ್ಷ್ಮಿ ಆನ್ ಲೈನ್ ನಲ್ಲಿ ಬುಕ್ ಮಾಡಿದ್ದಳು. ಇದೇ ವಿಚಾರವಾಗಿ ಅತ್ತೆ ರೇಣುಕಮ್ಮ ಸೊಸೆಗೆ ಕಿರುಕುಳ ನೀಡಿದ್ದರು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಅತ್ತೆ ರೇಣುಕಮ್ಮ, ಮಗನಿಗೆ ಹೊರೆಯಾಗಿದ್ದೀಯಾ ನೀನು ಜರೆದಿದ್ದಳಂತೆ. ಇದೇ ವಿಚಾರದಲ್ಲಿ ನೊಂದು ವಿಜಯಲಕ್ಷ್ಮಿ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಆರೋಪ ಕೇಳಿಬಂದಿದೆ. ಮಹಿಳಾ ಠಾಣೆ ಪೊಲೀಸರು ಇದೀಗ ಅತ್ತೆ ರೇಣುಕಮ್ಮಳನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
A tragic case in which a woman and her two young children were found dead in a sump has taken a new turn, with allegations emerging that the mother-in-law’s harassment led to the suicide.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm