ಬ್ರೇಕಿಂಗ್ ನ್ಯೂಸ್
08-01-26 07:51 pm HK News Desk ಕರ್ನಾಟಕ
ತುಮಕೂರು, ಜ.8: ಇಬ್ಬರು ಮಕ್ಕಳ ಜೊತೆ ತಾಯಿ ಶವ ಸಂಪ್ ನಲ್ಲಿ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಅತ್ತೆ ಕಿರುಕುಳಕ್ಕೆ ಇಬ್ಬರು ಮಕ್ಕಳೊಂದಿಗೆ ಸೊಸೆ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಆರೋಪ ಕೇಳಿಬಂದಿದೆ.
ತುಮಕೂರು ತಾಲೂಕಿನ ಸಿಂಗನಹಳ್ಳಿಯಲ್ಲಿ ವಿಜಯಲಕ್ಷ್ಮಿ ಎಂಬ ಮಹಿಳೆ ತನ್ನ ಐದು ವರ್ಷದ ಇಬ್ಬರು ಮಕ್ಕಳ ಜೊತೆ ಮನೆಯ ಸಂಪ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಬಗ್ಗೆ ಮೃತಳ ಸಹೋದರಿ ಅತ್ತೆ ರೇಣುಕಮ್ಮ ವಿರುದ್ಧ ತುಮಕೂರು ಮಹಿಳಾ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ಸಂಬಂಧಿಸಿ ಪೊಲೀಸರು ಮೃತ ವಿಜಯಲಕ್ಷ್ಮಿಯ ಅತ್ತೆ ರೇಣುಕಮ್ಮ ಅವರನ್ನು ಬಂಧಿಸಿದ್ದಾರೆ. ಮನೆಯಲ್ಲಿ ಸಣ್ಣ ಸಣ್ಣ ವಿಚಾರಕ್ಕೂ ಅತ್ತೆಯಿಂದ ಸೊಸೆಗೆ ಕಿರುಕುಳ ನೀಡುತ್ತಿದ್ದ ಆರೋಪಗಳಿದ್ದವು. ಇತ್ತೀಚೆಗೆ ಒಂದಷ್ಟು ವಸ್ತುಗಳನ್ನು ವಿಜಯಲಕ್ಷ್ಮಿ ಆನ್ ಲೈನ್ ನಲ್ಲಿ ಬುಕ್ ಮಾಡಿದ್ದಳು. ಇದೇ ವಿಚಾರವಾಗಿ ಅತ್ತೆ ರೇಣುಕಮ್ಮ ಸೊಸೆಗೆ ಕಿರುಕುಳ ನೀಡಿದ್ದರು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಅತ್ತೆ ರೇಣುಕಮ್ಮ, ಮಗನಿಗೆ ಹೊರೆಯಾಗಿದ್ದೀಯಾ ನೀನು ಜರೆದಿದ್ದಳಂತೆ. ಇದೇ ವಿಚಾರದಲ್ಲಿ ನೊಂದು ವಿಜಯಲಕ್ಷ್ಮಿ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಆರೋಪ ಕೇಳಿಬಂದಿದೆ. ಮಹಿಳಾ ಠಾಣೆ ಪೊಲೀಸರು ಇದೀಗ ಅತ್ತೆ ರೇಣುಕಮ್ಮಳನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
A tragic case in which a woman and her two young children were found dead in a sump has taken a new turn, with allegations emerging that the mother-in-law’s harassment led to the suicide.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm