ಬ್ರೇಕಿಂಗ್ ನ್ಯೂಸ್
11-08-20 09:08 am Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 11: ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿದು ಕಣ್ಮರೆಯಾಗಿದ್ದವರಿಗೆ ಎನ್ಡಿಆರ್ಎಫ್ ತಂಡ ತೀವ್ರ ಶೋಧ ನಡೆಸುತ್ತಿದೆ. ಇದೀಗ ಕಣ್ಮರೆಯಾದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಅವರು ಬಳಸುತ್ತಿದ್ದ ಎರಡು ಕಾರುಗಳು ಪತ್ತೆಯಾಗಿವೆ.
ಕಳೆದ ನಾಲ್ಕು ದಿನಗಳಿಂದ ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಳಗ್ಗೆಯಿಂದಲೇ ಕಣ್ಮರೆಯಾದವರಿಗೆ ತೀವ್ರವಾದ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ನಾರಾಯಣ ಆಚಾರ್ ಬಳಸುತ್ತಿದ್ದ ರೆನಾಲ್ಟ್ ಡಸ್ಟರ್ ಹಾಗೂ ಮತ್ತೊಂದು ಓಮ್ನಿ ಎರಡು ಕಾರುಗಳು ಪತ್ತೆಯಾಗಿವೆ.
ಎರಡು ಕಾರುಗಳು ಸಂಪೂರ್ಣ ನುಜ್ಜು-ಗುಜ್ಜಾಗಿವೆ. ನಾರಾಯಣ ಆಚಾರ್ ಶೆಡ್ನಲ್ಲಿ ಇದ್ದ ಎರಡು ಕಾರುಗಳು ಇಂದು ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ. ಜೊತೆಗೆ ಅರ್ಚಕರಿಗೆ ಸೇರಿದ ವಸ್ತುಗಳು ಪತ್ತೆಯಾಗುತ್ತಿವೆ. ಆದರೆ ಇನ್ನೂ ನಾರಾಯಣ ಆಚಾರ್ ಹಾಗೂ ಉಳಿದ ನಾಲ್ವರ ಮೃತದೇಹ ಪತ್ತೆಯಾಗಿಲ್ಲ.
ಈಗಾಗಲೇ ಘಟನಾ ಸ್ಥಳದಲ್ಲಿ ಜೆಸಿಬಿ ಹಾಗೂ ಹಿಟಾಚಿಗಳು ತೀವ್ರ ಶೋಧ ನಡೆಸುತ್ತಿವೆ. ಒಟ್ಟು 60 ಸಿಬ್ಬಂದಿ ಉಳಿದ ನಾಲ್ವರ ಕುರುಹುಗಾಗಿ ಶೋಧ ಮಾಡುತ್ತಿದ್ದಾರೆ. ಅನಂದ್ ತೀರ್ಥ ಅವರ ಮೃತದೇಹವನ್ನು ಇಂದು ಅಂತ್ಯಕ್ರಿಯೆ ಮಾಡುವ ಸಾಧ್ಯತೆ ಇದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm