ಬ್ರೇಕಿಂಗ್ ನ್ಯೂಸ್
11-08-20 09:08 am Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 11: ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿದು ಕಣ್ಮರೆಯಾಗಿದ್ದವರಿಗೆ ಎನ್ಡಿಆರ್ಎಫ್ ತಂಡ ತೀವ್ರ ಶೋಧ ನಡೆಸುತ್ತಿದೆ. ಇದೀಗ ಕಣ್ಮರೆಯಾದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಅವರು ಬಳಸುತ್ತಿದ್ದ ಎರಡು ಕಾರುಗಳು ಪತ್ತೆಯಾಗಿವೆ.
ಕಳೆದ ನಾಲ್ಕು ದಿನಗಳಿಂದ ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಳಗ್ಗೆಯಿಂದಲೇ ಕಣ್ಮರೆಯಾದವರಿಗೆ ತೀವ್ರವಾದ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ನಾರಾಯಣ ಆಚಾರ್ ಬಳಸುತ್ತಿದ್ದ ರೆನಾಲ್ಟ್ ಡಸ್ಟರ್ ಹಾಗೂ ಮತ್ತೊಂದು ಓಮ್ನಿ ಎರಡು ಕಾರುಗಳು ಪತ್ತೆಯಾಗಿವೆ.
ಎರಡು ಕಾರುಗಳು ಸಂಪೂರ್ಣ ನುಜ್ಜು-ಗುಜ್ಜಾಗಿವೆ. ನಾರಾಯಣ ಆಚಾರ್ ಶೆಡ್ನಲ್ಲಿ ಇದ್ದ ಎರಡು ಕಾರುಗಳು ಇಂದು ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ. ಜೊತೆಗೆ ಅರ್ಚಕರಿಗೆ ಸೇರಿದ ವಸ್ತುಗಳು ಪತ್ತೆಯಾಗುತ್ತಿವೆ. ಆದರೆ ಇನ್ನೂ ನಾರಾಯಣ ಆಚಾರ್ ಹಾಗೂ ಉಳಿದ ನಾಲ್ವರ ಮೃತದೇಹ ಪತ್ತೆಯಾಗಿಲ್ಲ.
ಈಗಾಗಲೇ ಘಟನಾ ಸ್ಥಳದಲ್ಲಿ ಜೆಸಿಬಿ ಹಾಗೂ ಹಿಟಾಚಿಗಳು ತೀವ್ರ ಶೋಧ ನಡೆಸುತ್ತಿವೆ. ಒಟ್ಟು 60 ಸಿಬ್ಬಂದಿ ಉಳಿದ ನಾಲ್ವರ ಕುರುಹುಗಾಗಿ ಶೋಧ ಮಾಡುತ್ತಿದ್ದಾರೆ. ಅನಂದ್ ತೀರ್ಥ ಅವರ ಮೃತದೇಹವನ್ನು ಇಂದು ಅಂತ್ಯಕ್ರಿಯೆ ಮಾಡುವ ಸಾಧ್ಯತೆ ಇದೆ.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm