ಬ್ರೇಕಿಂಗ್ ನ್ಯೂಸ್
11-08-20 09:08 am Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 11: ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿದು ಕಣ್ಮರೆಯಾಗಿದ್ದವರಿಗೆ ಎನ್ಡಿಆರ್ಎಫ್ ತಂಡ ತೀವ್ರ ಶೋಧ ನಡೆಸುತ್ತಿದೆ. ಇದೀಗ ಕಣ್ಮರೆಯಾದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಅವರು ಬಳಸುತ್ತಿದ್ದ ಎರಡು ಕಾರುಗಳು ಪತ್ತೆಯಾಗಿವೆ.
ಕಳೆದ ನಾಲ್ಕು ದಿನಗಳಿಂದ ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಳಗ್ಗೆಯಿಂದಲೇ ಕಣ್ಮರೆಯಾದವರಿಗೆ ತೀವ್ರವಾದ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ನಾರಾಯಣ ಆಚಾರ್ ಬಳಸುತ್ತಿದ್ದ ರೆನಾಲ್ಟ್ ಡಸ್ಟರ್ ಹಾಗೂ ಮತ್ತೊಂದು ಓಮ್ನಿ ಎರಡು ಕಾರುಗಳು ಪತ್ತೆಯಾಗಿವೆ.
ಎರಡು ಕಾರುಗಳು ಸಂಪೂರ್ಣ ನುಜ್ಜು-ಗುಜ್ಜಾಗಿವೆ. ನಾರಾಯಣ ಆಚಾರ್ ಶೆಡ್ನಲ್ಲಿ ಇದ್ದ ಎರಡು ಕಾರುಗಳು ಇಂದು ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ. ಜೊತೆಗೆ ಅರ್ಚಕರಿಗೆ ಸೇರಿದ ವಸ್ತುಗಳು ಪತ್ತೆಯಾಗುತ್ತಿವೆ. ಆದರೆ ಇನ್ನೂ ನಾರಾಯಣ ಆಚಾರ್ ಹಾಗೂ ಉಳಿದ ನಾಲ್ವರ ಮೃತದೇಹ ಪತ್ತೆಯಾಗಿಲ್ಲ.
ಈಗಾಗಲೇ ಘಟನಾ ಸ್ಥಳದಲ್ಲಿ ಜೆಸಿಬಿ ಹಾಗೂ ಹಿಟಾಚಿಗಳು ತೀವ್ರ ಶೋಧ ನಡೆಸುತ್ತಿವೆ. ಒಟ್ಟು 60 ಸಿಬ್ಬಂದಿ ಉಳಿದ ನಾಲ್ವರ ಕುರುಹುಗಾಗಿ ಶೋಧ ಮಾಡುತ್ತಿದ್ದಾರೆ. ಅನಂದ್ ತೀರ್ಥ ಅವರ ಮೃತದೇಹವನ್ನು ಇಂದು ಅಂತ್ಯಕ್ರಿಯೆ ಮಾಡುವ ಸಾಧ್ಯತೆ ಇದೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm