ಬ್ರೇಕಿಂಗ್ ನ್ಯೂಸ್
19-01-26 08:42 pm Bangalore Correspondent ಕರ್ನಾಟಕ
ಬೆಂಗಳೂರು, ಜ 18 : ವೈರಲ್ ವಿಡಿಯೋ ಬಗ್ಗೆ ಸದಾಶಿವನಗರದಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ್ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಜಿಪಿ ರಾಮಚಂದ್ರರಾವ್, ''ಈ ಬಗ್ಗೆ ನಮ್ಮ ವಕೀಲರೊಂದಿಗೆ ಮಾತನಾಡಿ ಕ್ರಮ ತೆಗೆದುಕೊಳ್ಳಲಾಗುವುದು. ಇದು ನನಗೂ ಶಾಕಿಂಗ್ ಆಗಿದೆ. ಇದೆಲ್ಲಾ ಫ್ಯಾಬ್ರಿಕೇಟೆಡ್ (ಸೃಷ್ಟಿಸಲ್ಪಟ್ಟಿದ್ದು), ವಿಡಿಯೋ ಎಲ್ಲವೂ ಸುಳ್ಳು'' ಎಂದು ಹೇಳಿದರು.
ಎಂಟು ವರ್ಷದ ಹಿಂದೆ ನಾನು ಬೆಳಗಾವಿಯಲ್ಲಿದ್ದೆ. ಇದರ ಬಗ್ಗೆ ನನಗೇನೂ ಗೊತ್ತಿಲ್ಲ. ಇದೆಲ್ಲವೂ ಸುಳ್ಳು. ತನಿಖೆಯಾಗಬೇಕು'' ಎಂದು ಡಿಜಿಪಿ ಪ್ರತಿಕ್ರಿಯೆ ನೀಡಿದ್ದಾರೆ.
ನಿಮಗೆ ಇದರ ಬಗ್ಗೆ ಏನಾದರೂ ಸುಳಿವು ಇತ್ತಾ? ಎಂಬ ಪ್ರಶ್ನೆಗೆ, ''ಇದರ ಬಗ್ಗೆ ನನಗೇನು ಐಡಿಯಾ ಇಲ್ಲ'' ಎಂದ ಅವರು, ''ಯಾವಾಗ ಆಗಿರೋದು ಎಂದು ಗೊತ್ತಿಲ್ಲ. ಆಗಿದ್ದರೆ ಅಲ್ವಾ ಗೊತ್ತಾಗಲಿಕ್ಕೆ'' ಎಂದರು.
ಇದೇ ವೇಳೆ, ''ಗೃಹ ಸಚಿವರನ್ನು ಭೇಟಿಯಾಗಿ ಈ ತರಹದ ಸುಳ್ಳು ಮಾಹಿತಿ ಹಬ್ಬಿಸ್ತಾ ಇದ್ದಾರೆ, ಅದರ ಬಗ್ಗೆ ಅವರ ಹತ್ತಿರ ಮಾತನಾಡಲು ಬಂದೆ ಅಷ್ಟೇ'' ಎಂದರು.
ಇದಕ್ಕೂ ಮುನ್ನ, ಶೇಷಾದ್ರಿ ರಸ್ತೆಯಲ್ಲಿ ಡಿಸಿಆರ್ಇ ಕಚೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದ ರಾಮಚಂದ್ರರಾವ್, ''ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾರೆ. ವೈರಲ್ ಆಗುತ್ತಿರುವುದು ಎಐ ವಿಡಿಯೋ ಆಗಿದೆ'' ಎಂದಷ್ಟೇ ಹೇಳಿ ನಿರ್ಗಮಿಸಿದ್ದರು.
ರಾಮಚಂದ್ರರಾವ್ ಹಾಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿಸಿಆರ್ಇ) ಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬರುವ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದಾರೆ. ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲಿನಲ್ಲಿರುವ ನಟಿ ರನ್ಯಾರಾವ್ ಮಲತಂದೆಯಾಗಿರುವ ಅವರನ್ನು, ಆ ಪ್ರಕರಣದ ಸಂಬಂಧ ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು.
Amid controversy over viral videos allegedly showing him with women, Karnataka DGP Ramachandra Rao has denied all allegations, claiming the clips are fabricated and possibly AI-generated. Speaking to the media in Bengaluru, he said unknown persons have conspired to defame him and demanded a thorough investigation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm