ಬ್ರೇಕಿಂಗ್ ನ್ಯೂಸ್
21-01-26 12:30 pm HK News Desk ಕರ್ನಾಟಕ
ರಾಯಚೂರು, ಜ 21 : ರಾಷ್ಟ್ರೀಯ ಹೆದ್ದಾರಿಯ 150 ಎ ವ್ಯಾಪ್ತಿಯ ಕನ್ಹೇರಿ ಕ್ರಾಸ್ ಹತ್ತಿರ ಬೊಲೆರೋ - ಪಿಕ್ಅಪ್ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿಯಲ್ಲಿ ಐವರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಡೆದಿದೆ.
ಮೃತರು, ಬಳ್ಳಾರಿ ಜಿಲ್ಲೆಸಿರುಗುಪ್ಪ ತಾಲೂಕಿನ ಚಳ್ಳೆಕೂಡ್ಲೂರು ಗ್ರಾಮದವರು ಎಂದು ತಿಳಿದುಬಂದಿದೆ. ಮೃತರನ್ನು ಸಣ್ಣ ಯಲ್ಲಯ್ಯ (45), ಅವರ ಪುತ್ರ ರಂಗನಾಥ (18), ಹರಿ ಮತ್ತು ಮಲ್ಲಯ್ಯ ಆದೋನಿ (35) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಆಂಧ್ರ ಮೂಲದ ಕಾರ್ಮಿಕರು ಎಂದು ಶಂಕಿಸಲಾಗಿದೆ.
ಅಪಘಾತಕ್ಕೀಡಾದ ಒಂದು ಬೋಲೆರೊ ವಾಹನದಲ್ಲಿ ಕುರಿಗಳನ್ನು ಸಾಗಿಸಲಾಗುತ್ತಿತ್ತು. ಮತ್ತೊಂದು ವಾಹನವು ಕಾರ್ಮಿಕರನ್ನು ಕರೆದೊಯ್ಯುತ್ತಿತ್ತು. ವೇಗವಾಗಿ ವಾಹನ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ವಾಹನದಲ್ಲಿದ್ದ 10 ಕುರಿ, ಆಡುಗಳೂ ಘಟನೆಯಲ್ಲಿಸಾವನಪ್ಪಿವೆ.
ಸಿರುಗುಪ್ಪ ಕಡೆಯಿಂದ ಸಿಂಧನೂರಿಗೆ ಬರುತ್ತಿದ್ದ ವಾಹನದಲ್ಲಿ ಚಾಲಕನಷ್ಟೇ ಇದ್ದು, ಬದುಕುಳಿದಿದ್ದಾರೆ. ಎದುರಿಗೆ ಬಂದ ಮತ್ತೊಂದು ವಾಹನದಲ್ಲಿದ್ದ ಐವರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಮೃತರ ದೇಹಗಳು ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಗ್ರಾಮೀಣ ಠಾಣೆ ಪಿಎಸ್ಐ ಮೌನೇಶ ರಾಠೋಡ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ನೆರವಿಗೆ ಮುಂದಾದರು.
Five daily wage labourers lost their lives and three others were injured in a head-on collision between a Bolero and a pickup vehicle near Kanhari Cross on National Highway 150A in Raichur on January 21. The victims, reportedly from Challekudloor village in Ballari district, were travelling in the pickup vehicle.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm