ಬ್ರೇಕಿಂಗ್ ನ್ಯೂಸ್
24-01-26 08:31 pm Mangaluru Staffer ಕರ್ನಾಟಕ
ಬೆಂಗಳೂರು, ಜ.24: ಬೆಂಗಳೂರು ನಗರದ ಅತಿಯಾದ ಟ್ರಾಫಿಕ್, ಮಾಲಿನ್ಯದಿಂದ ಬೇಸತ್ತ 41 ವರ್ಷದ ಉದ್ಯಮಿಯೊಬ್ಬರು ತನ್ನ ಕುಟುಂಬದೊಂದಿಗೆ ಬೆಂಗಳೂರು ಬಿಟ್ಟು ಮಂಗಳೂರಿನಲ್ಲಿ ನೆಲೆಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಬರಹ ಹಂಚಿಕೊಂಡಿದ್ದಾರೆ.
ಹೆಚ್ಚಾಗುತ್ತಿರುವ ಟ್ರಾಫಿಕ್ ಜಾಮ್ಗಳು ಮತ್ತು ಧೂಳಿನ ಮಾಲಿನ್ಯದಿಂದಾಗಿ ಆರೋಗ್ಯ ಮತ್ತು ಮನಃಶಾಂತಿ ಕೆಡಿಸುತ್ತಿದೆ ಎಂದು ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ. ನೆಮ್ಮದಿಯ ಜೀವನಕ್ಕಾಗಿ ಅವರು ಬೆಂಗಳೂರು ಬಿಟ್ಟು ಎರಡನೇ ಹಂತದ ನಗರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನಾನು ಹುಟ್ಟಿ ಬೆಳೆದ ಬೆಂಗಳೂರಿಗೆ ಈಗ ವಿದಾಯ ಹೇಳುವ ಸಮಯ ಬಂದಿದೆ.

ನನಗೀಗ 41 ವರ್ಷವಾಗಿದ್ದು, ಸ್ವಂತ ವ್ಯವಹಾರ ನಡೆಸುತ್ತಿದ್ದೇನೆ. ಕಳೆದ ಒಂದು ವರ್ಷದಿಂದ ಬೆಂಗಳೂರಿನ ಟ್ರಾಫಿಕ್, ಧೂಳು ಮಾಲಿನ್ಯ ಮತ್ತು ಒತ್ತಡದ ಜೀವನ ತುಂಬಾ ಕಾಡುತ್ತಿವೆ. ಹೆಚ್ಚುತ್ತಿರುವ ಟ್ರಾಫಿಕ್ ಜಾಮ್ಗಳಲ್ಲಿ ಗಂಟೆಗಟ್ಟಲೆ ಪ್ರಯಾಣ ಮಾಡಬೇಕಾದ ನಿಷ್ಠಾವಂತ ತೆರಿಗೆದಾರರು ಮತ್ತು ಉದ್ಯೋಗಿಗಳ ಸ್ಥಿತಿ ನೋಡಿ ಬೇಸರವಾಗುತ್ತದೆ. ನನ್ನ ಕುಟುಂಬದೊಂದಿಗೆ ಬೆಂಗಳೂರು ಬಿಟ್ಟು ಬೇರೆ ಕಡೆ ಹೋಗಲು ಯೋಚನೆ ಮಾಡಿದ್ದೇನೆ ಎಂದು ಹೇಳಿದ್ದಾರೆ. ಅವರ ಹೇಳಿಕೆ ಬೆಂಗಳೂರು ನಗರದ ಜನದಟ್ಟಣೆ, ಟ್ರಾಫಿಕ್ ಅವಾಂತರದ ಸ್ಥಿತಿಗೆ ಕನ್ನಡಿ ಹಿಡಿದಿದೆ. ಬೆಂಗಳೂರಿನಲ್ಲೇ ಹುಟ್ಟಿ ಬೆಳೆದವರು ಕೂಡ ಈ ನಗರವನ್ನು ಬಿಟ್ಟು ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ.
Frustrated by worsening traffic congestion and rising air pollution in Bengaluru, a 41-year-old entrepreneur has decided to relocate with his family to Mangaluru. His decision, shared through a detailed post on social media, has since gone viral. In his post, the entrepreneur expressed concern over the growing traffic jams and dust pollution in the city, stating that they have begun to severely affect both physical health and mental peace. Seeking a calmer and healthier lifestyle, he has chosen to move to a second-tier city.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm