ಬ್ರೇಕಿಂಗ್ ನ್ಯೂಸ್
29-01-26 11:03 pm Bangalore Correspondent ಕರ್ನಾಟಕ
ಬೆಂಗಳೂರು, ಜ 29 : 4 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಗೋವಿಂದರಾಜು ಬಲೆಗೆ ಬಿದ್ದದ್ದಾರೆ. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಸದ್ಯ ಇನ್ಸ್ಪೆಕ್ಟರ್ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ 4 ಲಕ್ಷ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಇನ್ಸ್ಪೆಕ್ಟರ್ ಗೋವಿಂದರಾಜು, ಮೈಸೂರು ರಸ್ತೆಯ ಸಿರಸಿ ಸರ್ಕಲ್ ಸಮೀಪದ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುವ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಕೆಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದು ಠಾಣೆಯ ಮೆಟ್ಟಿಲೇರಿತ್ತು. ಈ ಪ್ರಕರಣವನ್ನು ಇತ್ಯರ್ಥಪಡಿಸಲು ಅಥವಾ ದೂರುದಾರರಿಗೆ ಅನುಕೂಲ ಮಾಡಿಕೊಡುವ ನೆಪದಲ್ಲಿ ಇನ್ಸ್ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮೂಲಗಳ ಪ್ರಕಾರ, ಚೀಟಿ ವ್ಯವಹಾರದ ದೂರಿನಲ್ಲಿ ವ್ಯಕ್ತಿಯೊಬ್ಬರ ಹೆಸರನ್ನು ಆರೋಪಿ ಪಟ್ಟಿಗೆ ಸೇರಿಸುವುದಾಗಿ ಅಥವಾ ಸೇರಿಸದೇ ಇರಲು ಬೆದರಿಕೆ ಹಾಕಿ ಹಣಕ್ಕೆ ಪೀಡಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.
ಪ್ರಕರಣವನ್ನು ಇತ್ಯರ್ಥಪಡಿಸಲು ಗೋವಿಂದರಾಜು ಬರೋಬ್ಬರಿ 4 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದರು. ಲಂಚ ನೀಡಲು ಇಚ್ಛಿಸದ ದೂರುದಾರರು ನೇರವಾಗಿ ಲೋಕಾಯುಕ್ತ ಕಚೇರಿಯನ್ನು ಸಂಪರ್ಕಿಸಿ ದೂರು ನೀಡಿದ್ದರು.
KP Agrahara police inspector Govindaraju was caught red-handed by the Lokayukta while accepting a ₹4 lakh bribe to settle a chit fund case. The trap operation, led by the Lokayukta SP, has sparked outrage, with the arrest video now going viral.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm