ಬ್ರೇಕಿಂಗ್ ನ್ಯೂಸ್
02-02-26 11:02 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.2: ಚಿಕ್ಕಮಗಳೂರು - ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ಸಂಜೆ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂಡಿಗೆರೆ ಅರಣ್ಯ ವಲಯದಲ್ಲಿ ಬೆಂಕಿ ಬಿದ್ದಿದ್ದು ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಧಗಧಗಿಸಿ ಉರಿದಿದೆ. ಯಾರೋ ಕಿಡಿಗೇಡಿಗಳೋ ಅಥವಾ ಸ್ಥಳೀಯರೇ ಬೆಂಕಿ ಹಚ್ಚಿರುವ ಸಾಧ್ಯತೆ ಇದೆ.
ಗಾಳಿಯ ವೇಗಕ್ಕೆ ಬೆಂಕಿ ವೇಗವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಭಾರೀ ಹಾನಿಯಾಗಲಿದೆ. ರಸ್ತೆ ಪಕ್ಕದಲ್ಲೇ ಬೆಂಕಿ ಕಾಣಿಸಿದ್ದು ಘಾಟಿಯಲ್ಲಿ ಸಂಚರಿಸುವ ವಾಹನ ಪ್ರಯಾಣಿಕರೇ ಬೆಂಕಿ ಹಚ್ಚಿದ್ದಾರೆಯೇ ಎಂಬ ಅನುಮಾನ ಇದೆ. ಕಿಡಿಗೇಡಿಗಳು ಉದ್ದೇಶಪೂರ್ವಕ ಬೆಂಕಿ ಹಚ್ಚಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಪ್ರತಿ ಬಾರಿ ಬೆಂಕಿ ಉಂಟಾಗುತ್ತಿದ್ದು ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಲ್ಲಿ ಎಸ್ಟೇಟ್ ಮಾಫಿಯಾ ವಿಸ್ತರಣೆಯ ಉದ್ದೇಶ ಒಂದೆಡೆಯಾದರೆ, ಇಂಥವರಿಗೆ ಅಧಿಕಾರಿಗಳ ಮೌನ ಸಮ್ಮತಿಯೂ ಇದರ ಹಿಂದಿರುತ್ತದೆ. ಜನವರಿ ವೇಳೆಗೆ ಅಷ್ಟೊಂದು ಬಿಸಿಲು ಇಲ್ಲದಿದ್ದರೂ ಬೆಂಕಿ ಹಚ್ಚುವುದು ಸಾಮಾನ್ಯ ಎನ್ನುವಂತಾಗಿದೆ. ಅರಣ್ಯಕ್ಕೆ ಬೆಂಕಿ ಹಚ್ಚುವುದು ಕಾನೂನು ರೀತ್ಯ ಅಪರಾಧವಾಗಿದ್ದು ಅಧಿಕಾರಿಗಳು ಆರೋಪಿಗಳನ್ನು ಪತ್ತೆ ಮಾಡದೆ ಕ್ರಮ ಜರುಗಿಸದಿರುವುದು ಇಂಥ ಕೃತ್ಯಗಳಿಗೆ ಕಡಿವಾಣ ಇಲ್ಲದಾಗಿದೆ. ಎರಡು ವಾರದ ಹಿಂದಷ್ಟೇ ಇದೇ ಭಾಗದಲ್ಲಿ ಬೆಂಕಿ ಉಂಟಾಗಿತ್ತು.
A major fire broke out in the Charmadi Ghat forest area under Mudigere range, damaging sensitive Western Ghats grasslands. With repeated incidents raising suspicions of deliberate arson, questions are being raised over alleged negligence and inaction by forest authorities. Firefighting operations are underway.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm