ಬ್ರೇಕಿಂಗ್ ನ್ಯೂಸ್
02-02-26 11:02 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.2: ಚಿಕ್ಕಮಗಳೂರು - ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ಸಂಜೆ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂಡಿಗೆರೆ ಅರಣ್ಯ ವಲಯದಲ್ಲಿ ಬೆಂಕಿ ಬಿದ್ದಿದ್ದು ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಧಗಧಗಿಸಿ ಉರಿದಿದೆ. ಯಾರೋ ಕಿಡಿಗೇಡಿಗಳೋ ಅಥವಾ ಸ್ಥಳೀಯರೇ ಬೆಂಕಿ ಹಚ್ಚಿರುವ ಸಾಧ್ಯತೆ ಇದೆ.
ಗಾಳಿಯ ವೇಗಕ್ಕೆ ಬೆಂಕಿ ವೇಗವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಭಾರೀ ಹಾನಿಯಾಗಲಿದೆ. ರಸ್ತೆ ಪಕ್ಕದಲ್ಲೇ ಬೆಂಕಿ ಕಾಣಿಸಿದ್ದು ಘಾಟಿಯಲ್ಲಿ ಸಂಚರಿಸುವ ವಾಹನ ಪ್ರಯಾಣಿಕರೇ ಬೆಂಕಿ ಹಚ್ಚಿದ್ದಾರೆಯೇ ಎಂಬ ಅನುಮಾನ ಇದೆ. ಕಿಡಿಗೇಡಿಗಳು ಉದ್ದೇಶಪೂರ್ವಕ ಬೆಂಕಿ ಹಚ್ಚಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಪ್ರತಿ ಬಾರಿ ಬೆಂಕಿ ಉಂಟಾಗುತ್ತಿದ್ದು ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಲ್ಲಿ ಎಸ್ಟೇಟ್ ಮಾಫಿಯಾ ವಿಸ್ತರಣೆಯ ಉದ್ದೇಶ ಒಂದೆಡೆಯಾದರೆ, ಇಂಥವರಿಗೆ ಅಧಿಕಾರಿಗಳ ಮೌನ ಸಮ್ಮತಿಯೂ ಇದರ ಹಿಂದಿರುತ್ತದೆ. ಜನವರಿ ವೇಳೆಗೆ ಅಷ್ಟೊಂದು ಬಿಸಿಲು ಇಲ್ಲದಿದ್ದರೂ ಬೆಂಕಿ ಹಚ್ಚುವುದು ಸಾಮಾನ್ಯ ಎನ್ನುವಂತಾಗಿದೆ. ಅರಣ್ಯಕ್ಕೆ ಬೆಂಕಿ ಹಚ್ಚುವುದು ಕಾನೂನು ರೀತ್ಯ ಅಪರಾಧವಾಗಿದ್ದು ಅಧಿಕಾರಿಗಳು ಆರೋಪಿಗಳನ್ನು ಪತ್ತೆ ಮಾಡದೆ ಕ್ರಮ ಜರುಗಿಸದಿರುವುದು ಇಂಥ ಕೃತ್ಯಗಳಿಗೆ ಕಡಿವಾಣ ಇಲ್ಲದಾಗಿದೆ. ಎರಡು ವಾರದ ಹಿಂದಷ್ಟೇ ಇದೇ ಭಾಗದಲ್ಲಿ ಬೆಂಕಿ ಉಂಟಾಗಿತ್ತು.
A major fire broke out in the Charmadi Ghat forest area under Mudigere range, damaging sensitive Western Ghats grasslands. With repeated incidents raising suspicions of deliberate arson, questions are being raised over alleged negligence and inaction by forest authorities. Firefighting operations are underway.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm