ಬ್ರೇಕಿಂಗ್ ನ್ಯೂಸ್
05-02-26 05:52 pm HK News Desk ಕರ್ನಾಟಕ
ಶಿವಮೊಗ್ಗ, ಫೆ.05 : ನಿತ್ಯ ಬೆಳಗ್ಗೆ ಭವಿಷ್ಯ ಹೇಳುತ್ತಿದ್ದವನ ನಿಜ ಜೀವನದ ಕರ್ಮಕಾಂಡ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜನರಿಗೆ ಜ್ಯೋತಿಷ್ಯ ಹೇಳುತ್ತಿದ್ದ ಕಮಲಾಕರ್ ಭಟ್ ಎಂಬಾತ, ರೀಲ್ಸ್ ರಾಣಿ ಸುಚಿತ್ರಾ ಹಿಂದೆ ನಾಯಿ ತರ ಸುತ್ತಾಡಿದ್ದೇನೆ ಎಂದು ತಾನೇ ಒಪ್ಪಿಕೊಂಡಿರುವ ಆಡಿಯೋ ಇದೀಗ ವೈರಲ್ ಆಗಿದೆ.
ಈ ಮಾತುಗಳನ್ನು ಸ್ವತಃ ಕಮಲಾಕರ್ ಭಟ್ ಮಾತನಾಡಿರುವುದಾಗಿ ಹೇಳಲಾಗುತ್ತಿರುವ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಡಿಯೋದಲ್ಲಿ, “ಇವಳೇ ನನ್ನ ಸರ್ವಸ್ವ. ಅವಳನ್ನು ಪಡೆಯಬೇಕು ಎನ್ನುವ ದೃಷ್ಟಿಯಿಂದ ಅವಳು ಏನು ಮಾಡಿದ್ರು ಕೂಡ ನಾಯಿ ತರ ಅವಳ ಹಿಂದೆ ಓಡಾಡಿದವನು ನಾನು” ಎಂದು ಕಮಲಾಕರ್ ಭಟ್ ಹೇಳಿರುವುದು ಕೇಳಿಸುತ್ತದೆ.

ಇನ್ನೂ ಅದೇ ಆಡಿಯೋದಲ್ಲಿ ನಾಲ್ಕು ತಿಂಗಳ ಪರಿಶ್ರಮದ ನಂತರ ದೇವರು ಕೊಟ್ಟ ಫಲ ಎಂದು ಸುಚಿತ್ರಾಳನ್ನು ಪಡೆದಂತಾಗಿ ಮಾತನಾಡಿದ್ದಾನೆ. ಇದೇ ಆಡಿಯೋದಲ್ಲಿ ರೀಲ್ಸ್ ರಾಣಿ ಸುಚಿತ್ರಾ, “ಅವನಿಗೆ ಹೆಂಡತಿಯೂ ನಾನೇ, ಲವರೂ ನಾನೇ” ಎಂದು ಹೇಳಿರುವ ಭಾಗವೂ ಇದೆ. ಇದಾದ ಬಳಿಕ ಸುಚಿತ್ರಾ ತನ್ನ ಇನ್ಸ್ಟಾಗ್ರಾಮ್ ಬಯೋದಲ್ಲಿ “ನೊಂದ ಹೃದಯದ ಪ್ರೀತಿ, ಇನ್ಮೇಲೆ ಓನ್ಲಿ ಮನಿ ಮನಿ” ಎಂದು ಬದಲಿಸಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ. ಸುಚಿತ್ರಾ ಇನ್ಸ್ಟಾಗ್ರಾಮ್ನಲ್ಲಿ ಎರಡು ಖಾತೆಗಳನ್ನು ಹೊಂದಿದ್ದಾಳೆ ಎನ್ನಲಾಗಿದ್ದು, ಪ್ರೀತಿ ಹೆಸರಲ್ಲಿ ದುಡ್ಡು ಮಾಡುತ್ತಿದ್ದಳಾ? ಅಥವಾ ದುಡ್ಡಿಗಾಗಿ ಪ್ರೀತಿಯ ನಾಟಕವಾಡಿದಳಾ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಎದ್ದಿವೆ.
ಭವಿಷ್ಯ ಹೇಳುತ್ತಿದ್ದ ವ್ಯಕ್ತಿಯೊಬ್ಬನ ಈ ರೀತಿಯ ವೈಯಕ್ತಿಕ ಆಡಿಯೋ ಬಹಿರಂಗವಾಗಿರುವುದು ಜ್ಯೋತಿಷ್ಯ ವೃತ್ತಿಯ ನೈತಿಕತೆ ಮೇಲೆಯೂ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
An alleged audio clip of astrologer Kamalakar Bhat has gone viral on social media, triggering widespread debate. In the clip, he is purportedly heard admitting that he followed a woman social media influencer, popularly known as “Reels Rani” Suchitra, obsessively in order to win her over.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm