ಬ್ರೇಕಿಂಗ್ ನ್ಯೂಸ್
01-01-21 12:36 pm Headline Karnataka News Network ಕರ್ನಾಟಕ
ಕಾರ್ಕಳ, ಜ.1 : ಹೊಸ ವರ್ಷಕ್ಕೆ ಸ್ವಾಗತ ಕೋರಿ ರಾಷ್ಟ್ರೀಯ ಹೆದ್ದಾರಿಯಲ್ಲಿ “ಹ್ಯಾಪಿ ನ್ಯೂ ಇಯರ್- 2021" ಎಂದು ಬರೆಯಲು ಹೋಗಿ ಇಬ್ಬರು ಯುವಕರು ದುರಂತ ಸಾವು ಕಂಡ ಘಟನೆ ಇಲ್ಲಿನ ಬಜಗೋಳಿ ಸಮೀಪದ ಮಿಯ್ಯಾರಿನಲ್ಲಿ ನಡೆದಿದೆ.
ಗುರುವಾರ ರಾತ್ರಿ ನಾಲ್ವರು ಯುವಕರು ಮಿಯ್ಯಾರಿನ ರಸ್ತೆಯಲ್ಲಿ ಬರೆಯುತ್ತಿದ್ದಾಗಲೇ ವೇಗವಾಗಿ ಬಂದ ಈಕೋ ಕಾರು ಡಿಕ್ಕಿಯಾಗಿದೆ. ರಾತ್ರಿ 10.30 ರ ಸುಮಾರಿಗೆ ಘಟನೆ ನಡೆದಿದ್ದು ಒಬ್ಬ ಸ್ಥಳದಲ್ಲಿಯೇ ದಾರುಣ ಸಾವನ್ನಪ್ಪಿದ್ದಾನೆ. ಅಪಘಾತ ನಡೆದು, ಕೆಲವು ಸಮಯದ ವರೆಗೂ ಯುವಕರು ರಕ್ತದ ಮಡುವಿನಲ್ಲಿ ಒದ್ದಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರನ್ನು ಬಾಗಲಕೋಟೆ ಜಿಲ್ಲೆಯ ಮೂಲದ ಶರಣ್ ಮತ್ತು ಸಿದ್ದು ಎಂದು ಗುರುತಿಸಲಾಗಿದೆ. ತೌಸಿಫ್ ಮತ್ತು ಬಸವರಾಜ್ ಎಂಬವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಡಿದ ಮತ್ತಿನಲ್ಲಿ ರಸ್ತೆಯಲ್ಲಿ ಬರೆಯಲು ಹೋಗಿದ್ದಾರೋ ಎನ್ನುವ ಬಗ್ಗೆ ಗೊತ್ತಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm