ಬ್ರೇಕಿಂಗ್ ನ್ಯೂಸ್
01-01-21 12:36 pm Headline Karnataka News Network ಕರ್ನಾಟಕ
ಕಾರ್ಕಳ, ಜ.1 : ಹೊಸ ವರ್ಷಕ್ಕೆ ಸ್ವಾಗತ ಕೋರಿ ರಾಷ್ಟ್ರೀಯ ಹೆದ್ದಾರಿಯಲ್ಲಿ “ಹ್ಯಾಪಿ ನ್ಯೂ ಇಯರ್- 2021" ಎಂದು ಬರೆಯಲು ಹೋಗಿ ಇಬ್ಬರು ಯುವಕರು ದುರಂತ ಸಾವು ಕಂಡ ಘಟನೆ ಇಲ್ಲಿನ ಬಜಗೋಳಿ ಸಮೀಪದ ಮಿಯ್ಯಾರಿನಲ್ಲಿ ನಡೆದಿದೆ.

ಗುರುವಾರ ರಾತ್ರಿ ನಾಲ್ವರು ಯುವಕರು ಮಿಯ್ಯಾರಿನ ರಸ್ತೆಯಲ್ಲಿ ಬರೆಯುತ್ತಿದ್ದಾಗಲೇ ವೇಗವಾಗಿ ಬಂದ ಈಕೋ ಕಾರು ಡಿಕ್ಕಿಯಾಗಿದೆ. ರಾತ್ರಿ 10.30 ರ ಸುಮಾರಿಗೆ ಘಟನೆ ನಡೆದಿದ್ದು ಒಬ್ಬ ಸ್ಥಳದಲ್ಲಿಯೇ ದಾರುಣ ಸಾವನ್ನಪ್ಪಿದ್ದಾನೆ. ಅಪಘಾತ ನಡೆದು, ಕೆಲವು ಸಮಯದ ವರೆಗೂ ಯುವಕರು ರಕ್ತದ ಮಡುವಿನಲ್ಲಿ ಒದ್ದಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರನ್ನು ಬಾಗಲಕೋಟೆ ಜಿಲ್ಲೆಯ ಮೂಲದ ಶರಣ್ ಮತ್ತು ಸಿದ್ದು ಎಂದು ಗುರುತಿಸಲಾಗಿದೆ. ತೌಸಿಫ್ ಮತ್ತು ಬಸವರಾಜ್ ಎಂಬವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಡಿದ ಮತ್ತಿನಲ್ಲಿ ರಸ್ತೆಯಲ್ಲಿ ಬರೆಯಲು ಹೋಗಿದ್ದಾರೋ ಎನ್ನುವ ಬಗ್ಗೆ ಗೊತ್ತಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm