ಬ್ರೇಕಿಂಗ್ ನ್ಯೂಸ್
11-08-20 09:58 am Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 11: ಇಲ್ಲಿನ ಭಾಗಮಂಡಲದ ಬ್ರಹ್ಮಗಿರಿ ಬೆಟ್ಟ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ನಾರಾಯಣ ಆಚಾರ್ ಅವರ ಮೃತದೇಹ ಇಂದು ಪತ್ತೆಯಾಗಿತ್ತು.
ಗುರುವಾರ ಗುಡ್ಡ ಕುಸಿದು ತಲಕಾವೇರಿ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಮತ್ತು ನಾಲ್ವರು ನಾಪತ್ತೆಯಾಗಿದ್ದರು. ನಂತರ ಸತತ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಶನಿವಾರ ನಾರಾಯಣ ಆಚಾರ್ ಸಹೋಧರ ಆನಂದತೀರ್ಥ ಅವರ ಮೃತದೇಹ ಪತ್ತೆಯಾಗಿತ್ತು.
ಕಾರ್ಯಾಚರಣೆ ಸ್ಥಳದಲ್ಲಿ ನಾರಾಯಣ ಆಚಾರ್ ಅವರ ಪುತ್ರಿಯರಾದ ಶಾರದಾ ಮತ್ತು ನಮಿತ ಕೂಡ ಇದ್ದಾರೆ. ಇಂದು ನಾರಾಯಣ ಆಚಾರ್ ಅವರಿಗೆ ಸೇರಿದ ಎರಡು ಕಾರು, ಬೈಕ್, ನಾರಾಯಣ ಆಚಾರ್ ಅವರ ಮನೆ ನಾಯಿ ಮೃತದೇಹವೂ ಪತ್ತೆಯಾಗಿದೆ.

ಸಚಿವ ವಿ. ಸೋಮಣ್ಣ, ಶಾಸಕ ಕೆ ಜಿ ಬೋಪಯ್ಯ ,ಸಂಸದ ಪ್ರತಾಪ್ ಸಿಂಹ ,ಶಾಸಕ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಅವರಿದ್ದು, ಕಾರ್ಯಾಚರಣೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm