ಬ್ರೇಕಿಂಗ್ ನ್ಯೂಸ್
15-02-26 10:38 pm HK News Desk ಕರ್ನಾಟಕ
ಬೆಂಗಳೂರು, ಫೆ.15: ಎರಡನೇ ಮಗುವನ್ನು ಬರಮಾಡಿಕೊಳ್ಳುವ ಸಂತಸದ ಕ್ಷಣವನ್ನು ಸಂಭ್ರಮಿಸಲು ತೆರಳಿದ್ದ ದಂಪತಿಗೆ ದುರಂತ ಎದುರಾಗಿದೆ. ಎರಡನೇ ಮಗುವಿನ ಗರ್ಭ ಧರಿಸಿದ್ದ ಪತ್ನಿಯ ಪ್ರೆಗ್ನೆನ್ಸಿ ಫೋಟೋಶೂಟ್ ವೇಳೆ ಅವರ ಮೂರು ವರ್ಷದ ಮೊದಲ ಮಗು ನೀರಿನ ಪೂಲ್ಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗಿಡ್ಡೆನಹಳ್ಳಿಯಲ್ಲಿ ನಡೆದಿದೆ.
ಎರಡನೇ ಮಗುವಿನ ಆಗಮನದ ಖುಷಿಯಲ್ಲಿ ದಂಪತಿ ಫೋಟೋಶೂಟ್ ವ್ಯವಸ್ಥೆ ಮಾಡಿಕೊಂಡಿದ್ದರು. ಫೋಟೋ ಶೂಟ್ ನಡೆಯುತ್ತಿದ್ದ ಸಂದರ್ಭದಲ್ಲಿ ಮಗುವನ್ನು ಸಮೀಪದಲ್ಲೇ ಆಟವಾಡಲು ಬಿಡಲಾಗಿತ್ತು. ಈ ವೇಳೆ ಗಮನಿಸದ ಕಾರಣ ಮಗು ಅಲ್ಲೇ ಇದ್ದ ಸಣ್ಣ ನೀರಿನ ಪೂಲ್ಗೆ ಬಿದ್ದಿದ್ದು, ಕೆಲ ಹೊತ್ತಿನ ಬಳಿಕ ಘಟನೆ ಬೆಳಕಿಗೆ ಬಂದಿದೆ.
ತಕ್ಷಣ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರೂ, ಆಗಲೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಘಟನೆ ಕುಟುಂಬದವರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೃತದೇಹವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A joyful maternity photoshoot celebrating a couple’s second pregnancy ended in tragedy after their three-year-old son drowned in a water pool in Giddenahalli, Bengaluru North Taluk.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm