ಬ್ರೇಕಿಂಗ್ ನ್ಯೂಸ್
17-02-26 09:12 pm HK Staffer ಕರ್ನಾಟಕ
ಬೆಂಗಳೂರು, ಫೆ.17: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಉದ್ಯಮಿ ಮೋಹನದಾಸ್ ಪೈ ತಿರುಗೇಟು ಕೊಟ್ಟಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋಹನದಾಸ್ ಪೈ, ಇದೊಂದು ದೊಡ್ಡ ಸುಳ್ಳು ಮತ್ತು ಕೆಟ್ಟ ಜೋಕ್ ಎಂದು ಟೀಕಿಸಿದ್ದಾರೆ. ಬೆಂಗಳೂರು ಹೊರತುಪಡಿಸಿದ್ರೆ ಎರಡನೇ ದೊಡ್ಡ ಆದಾಯದ ಮೂಲ ದಕ್ಷಿಣ ಕನ್ನಡ. 30,000 ಹೆಚ್ಚಿನ ವಿದ್ಯಾರ್ಥಿಗಳು ಬೇರೆ ರಾಜ್ಯ, ನಗರದಿಂದ ವೈದ್ಯಕೀಯ, ಎಂಜಿನಿಯರಿಂಗ್ ಕಲಿಯಲು ಇಲ್ಲಿಗೆ ಬರುತ್ತಾರೆ. ನೀವು ಹೇಳಿದ್ದೇ ಸರಿಯಾಗಿದ್ರೆ ಯಾಕೆ ಹೆತ್ತವರು ಇಲ್ಲಿಗೆ ವಿದ್ಯಾಭ್ಯಾಸಕ್ಕೆ ಕಳಿಸುತ್ತಿದ್ರು ಎಂದು ಖರ್ಗೆಗೆ ಉದ್ಯಮಿ ಪೈ ಪ್ರಶ್ನಿಸಿದ್ದಾರೆ.


ಸಚಿವರಾಗಿ ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನೀವು ನಮ್ಮನ್ನು ಅತ್ಯಂತ ತುಚ್ಛವಾಗಿ ನೋಡಿದ್ರಿ ಅಂತಾ ಕರಾವಳಿ ಮೂಲದ ಉದ್ಯಮಿ ಪೈ ಕಿಡಿಕಾರಿದ್ದಾರೆ.
ಸಮಸ್ಯೆಗಳ ಬಗ್ಗೆ ಕುರುಡಾಗಿದ್ರೆ ಹೀಗೆಯೇ ಆಗುತ್ತೆ. ರಾಜ್ಯದ 40% ಜಿಡಿಪಿಯನ್ನು ಬೆಂಗಳೂರು ಕೊಡುತ್ತೆ. ಎರಡನೇ ಸ್ಥಾನದಲ್ಲಿರುವ ದಕ್ಷಿಣ ಕನ್ನಡ 5.4% ಅನ್ನು ಕೊಡುಗೆ ಕೊಡುತ್ತೆ. ಇದರಲ್ಲಿಯೇ ವ್ಯತ್ಯಾಸ ತಿಳಿಯೋದಿಲ್ವೇ? ನಾನು ಹೇಳೋದು ಸುಳ್ಳಾಗಿದ್ರೆ ಅಲ್ಲಿನ ಸ್ಥಳೀಯ ಕಾಮರ್ಸ್ ವಿಭಾಗ ಈ ಬಗ್ಗೆ ಚರ್ಚೆ ಯಾಕೆ ಮಾಡುತ್ತೆ? ನಮ್ಮ ಸರ್ಕಾರ ಕರಾವಳಿ ಅಭಿವೃದ್ಧಿಯ ಬಗ್ಗೆ ಜವಾಬ್ದಾರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
Minister @PriyankKharge why are you abusing South Canara and people of South Canara? Nobody is turning any blind eye. The problem was about the jihadi group from the neighboring district who came and created trouble and which INC was soft on. They are now banned. Local leaders… https://t.co/bj5EzSu4rb
— Mohandas Pai (@TVMohandasPai) February 17, 2026
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm