ಬ್ರೇಕಿಂಗ್ ನ್ಯೂಸ್
17-02-26 09:12 pm HK Staffer ಕರ್ನಾಟಕ
ಬೆಂಗಳೂರು, ಫೆ.17: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಉದ್ಯಮಿ ಮೋಹನದಾಸ್ ಪೈ ತಿರುಗೇಟು ಕೊಟ್ಟಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋಹನದಾಸ್ ಪೈ, ಇದೊಂದು ದೊಡ್ಡ ಸುಳ್ಳು ಮತ್ತು ಕೆಟ್ಟ ಜೋಕ್ ಎಂದು ಟೀಕಿಸಿದ್ದಾರೆ. ಬೆಂಗಳೂರು ಹೊರತುಪಡಿಸಿದ್ರೆ ಎರಡನೇ ದೊಡ್ಡ ಆದಾಯದ ಮೂಲ ದಕ್ಷಿಣ ಕನ್ನಡ. 30,000 ಹೆಚ್ಚಿನ ವಿದ್ಯಾರ್ಥಿಗಳು ಬೇರೆ ರಾಜ್ಯ, ನಗರದಿಂದ ವೈದ್ಯಕೀಯ, ಎಂಜಿನಿಯರಿಂಗ್ ಕಲಿಯಲು ಇಲ್ಲಿಗೆ ಬರುತ್ತಾರೆ. ನೀವು ಹೇಳಿದ್ದೇ ಸರಿಯಾಗಿದ್ರೆ ಯಾಕೆ ಹೆತ್ತವರು ಇಲ್ಲಿಗೆ ವಿದ್ಯಾಭ್ಯಾಸಕ್ಕೆ ಕಳಿಸುತ್ತಿದ್ರು ಎಂದು ಖರ್ಗೆಗೆ ಉದ್ಯಮಿ ಪೈ ಪ್ರಶ್ನಿಸಿದ್ದಾರೆ.


ಸಚಿವರಾಗಿ ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನೀವು ನಮ್ಮನ್ನು ಅತ್ಯಂತ ತುಚ್ಛವಾಗಿ ನೋಡಿದ್ರಿ ಅಂತಾ ಕರಾವಳಿ ಮೂಲದ ಉದ್ಯಮಿ ಪೈ ಕಿಡಿಕಾರಿದ್ದಾರೆ.
ಸಮಸ್ಯೆಗಳ ಬಗ್ಗೆ ಕುರುಡಾಗಿದ್ರೆ ಹೀಗೆಯೇ ಆಗುತ್ತೆ. ರಾಜ್ಯದ 40% ಜಿಡಿಪಿಯನ್ನು ಬೆಂಗಳೂರು ಕೊಡುತ್ತೆ. ಎರಡನೇ ಸ್ಥಾನದಲ್ಲಿರುವ ದಕ್ಷಿಣ ಕನ್ನಡ 5.4% ಅನ್ನು ಕೊಡುಗೆ ಕೊಡುತ್ತೆ. ಇದರಲ್ಲಿಯೇ ವ್ಯತ್ಯಾಸ ತಿಳಿಯೋದಿಲ್ವೇ? ನಾನು ಹೇಳೋದು ಸುಳ್ಳಾಗಿದ್ರೆ ಅಲ್ಲಿನ ಸ್ಥಳೀಯ ಕಾಮರ್ಸ್ ವಿಭಾಗ ಈ ಬಗ್ಗೆ ಚರ್ಚೆ ಯಾಕೆ ಮಾಡುತ್ತೆ? ನಮ್ಮ ಸರ್ಕಾರ ಕರಾವಳಿ ಅಭಿವೃದ್ಧಿಯ ಬಗ್ಗೆ ಜವಾಬ್ದಾರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
Minister @PriyankKharge why are you abusing South Canara and people of South Canara? Nobody is turning any blind eye. The problem was about the jihadi group from the neighboring district who came and created trouble and which INC was soft on. They are now banned. Local leaders… https://t.co/bj5EzSu4rb
— Mohandas Pai (@TVMohandasPai) February 17, 2026
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm