ಬ್ರೇಕಿಂಗ್ ನ್ಯೂಸ್
18-02-26 06:03 pm HK News Desk ಕರ್ನಾಟಕ
ಬೆಳಗಾವಿ, ಫೆ 18: ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಲಖನೂರ ಗ್ರಾಮದ ಹೊರವಲಯದ ಜಮಖಂಡಿ–ಮೀರಜ್ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ.
ಮೃತರನ್ನು ಗಿರೇಪ್ಪಾ ಕುಂದರಾಳಿ (38), ಪತ್ನಿ ಮಂಜುಳಾ ಕುಂದರಾಳಿ (28) ಹಾಗೂ ಮಗಳು ಆರಾಧ್ಯಾ (7) ಎಂದು ಗುರುತಿಸಲಾಗಿದೆ. ಗಿರೇಪ್ಪಾ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಮೃತರು ಮಹಾರಾಷ್ಟ್ರದ ಸಂಗ್ಲಿ ಜಿಲ್ಲೆಯ ಜಯಸಿಂಗಪುರದಿಂದ ಬಾಗಲಕೋಟ ಜಿಲ್ಲೆಯ ಜಮಖಂಡಿ ಪಟ್ಟಣದತ್ತ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದರು. ಇದೇ ವೇಳೆ ಅಲಖನೂರ ಗ್ರಾಮದ ಹೊರವಲಯದ ಜಮಖಂಡಿ–ಮೀರಜ್ ರಾಜ್ಯ ಹೆದ್ದಾರಿಯಲ್ಲಿ ಸಾಗುವ ವೇಳೆ ಎದುರಿನಿಂದ ಬಂದ ಲಾರಿ ಬೈಕ್ಗೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಚಾಲಕನನ್ನು ವಶಕ್ಕೆ ಪಡೆದ ಹಾರುಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Three members of a family were killed on the spot in a tragic road accident near Alaknoor village in Raibag taluk of Belagavi district on Tuesday.The deceased have been identified as Gireppa Kundarali (38), his wife Manjula Kundarali (28), and their seven-year-old daughter Aradhya. Gireppa was reportedly employed at a private company in Jaysingpur in Maharashtra’s Sangli district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm