ಬ್ರೇಕಿಂಗ್ ನ್ಯೂಸ್
19-02-26 03:11 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಫೆ.19: ಜಿ. ಪರಮೇಶ್ವರ್ ಅಥವಾ ಡಿ.ಕೆ. ಶಿವಕುಮಾರ್ ಇಬ್ಬರಲ್ಲಿ ಒಬ್ಬರು ಮುಂದಿನ ಮುಖ್ಯಮಂತ್ರಿಯಾಗಬಹುದು ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯ ಹೇಳಿದ್ದಾರೆ.
ಆದರೆ ಸಿದ್ದರಾಮಯ್ಯ ಈಗಲೇ ಕುರ್ಚಿ ಬಿಟ್ಟು ಕೊಡುತ್ತಾರೆಯೆ ಎಂಬ ಪ್ರಶ್ನೆಗೆ ನಿರ್ಧಿಷ್ಟ ಉತ್ತರ ನೀಡಿಲ್ಲ. “ಸಂಕ್ರಾಂತಿ ನಂತರ ಬಜೆಟ್ ಮಂಡನೆ ಬಳಿಕ ಸ್ವಲ್ಪ ರಾಜಕಾರಣದಲ್ಲಿ ಬದಲಾವಣೆಯಾದರೂ, ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡಬೇಕು. ಆಗ ಮಾತ್ರ ಅಧಿಕಾರ ಬದಲಾವಣೆ ಆಗುತ್ತದೆ. ಹಾಗಂತ, ಕರ್ನಾಟಕದ ರಾಜಕಾರಣಕ್ಕೆ ಯಾವುದೇ ಆಪತ್ತಿಲ್ಲ ಎಂದು ಶ್ರೀಗಳು ಹೇಳಿದ್ದಾರೆ.
ಕಾಶಿ ಜೊತೆ ಪ್ರಯಾಗ್ರಾಜ್ಗೆ ಭೇಟಿ ನೀಡಿದ್ದಾಗಿ ಹೇಳಿರುವ ಶ್ರೀಗಳು ವಿಶ್ವದಲ್ಲಿ ಯುದ್ಧದ ಭೀತಿ ಮುಂದುವರಿಯಲಿದೆ. ಜಗತ್ತಿಗೆ ಒಂದಲ್ಲೊಂದು ಸಮಸ್ಯೆ ಎದುರಾಗಲಿದೆ. ಆದರೆ ಕರ್ನಾಟಕ ಸುರಕ್ಷಿತವಾಗಲಿದೆ ಎಂಬ ಅಭಯ ನೀಡಿದ್ದಾರೆ.
ಸಿದ್ದರಾಮಯ್ಯ ಅಧಿಕಾರವನ್ನು ಬಿಟ್ಟು ಕೊಟ್ಟರೆ ಮಾತ್ರ ಡಿಕೆಶಿ ಸಿಎಂ ಆಗಲಿದ್ದಾರೆ, ಆದರೆ ಅಧಿಕಾರ ಬಿಟ್ಟು ಕೊಡುವುದು ಸುಲಭ ಕಾರ್ಯವಲ್ಲವೆಂದು ಹಿಂದಿನ ಭವಿಷ್ಯ ಸೂಚನೆಗಳಲ್ಲಿ ಕೋಡಿಮಠದ ಪೀಠಾಧ್ಯಕ್ಷರು ಸೂಚಿಸಿದ್ದರು.
20 ತಿಂಗಳು ರಾಜಕಾರಣದ ಕಿಚ್ಚು ನಂತರ, ಡಿಕೆಶಿ ಬೆಂಬಲಿಗರು ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡುವಂತೆ ಆಗ್ರಹಿಸುತ್ತಿದ್ದಾರೆ. ಕಳೆದ ವರ್ಷದ ನವರಾತ್ರಿಯಲ್ಲಿ ಡಿಕೆಶಿ ಇಶಾ ಫೌಂಡೇಶನ್ ವೇದಿಕೆಯಲ್ಲಿ ಪ್ರಮುಖ ವ್ಯಕ್ತಿಗಳ ಜೊತೆ ಹಾಜರಾಗಿದ್ದರು, ಇದರಿಂದಲೇ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂಬ ನಿರೀಕ್ಷೆ ಮೂಡಿತ್ತು. ಆದರೆ, ದೊಡ್ಡ ಬದಲಾವಣೆ ಆಗದೇ ಇದ್ದರೂ, ಡಿ.ಕೆ. ಶಿವಕುಮಾರ್ ಕುರ್ಚಿಗಾಗಿ ಹಠದಿಂದ ಯತ್ನಿಸುತ್ತಿದ್ದಾರೆ ಎನ್ನುವ ಸೂಚನೆ ಇಂದು ಪ್ರಸ್ತುತ ರಾಜಕೀಯ ವರ್ತಮಾನವನ್ನು ಪ್ರತಿಬಿಂಬಿಸುತ್ತದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm