ಬ್ರೇಕಿಂಗ್ ನ್ಯೂಸ್
11-08-20 10:25 am Headline Karnataka News Network ಕರ್ನಾಟಕ
ಶಿವಮೊಗ್ಗ, ಆಗಸ್ಟ್ 11: ಪ್ರವಾಸಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ನಟ ವಿಜಯ್ ರಾಘವೇಂದ್ರ ಅವರು ಕಾರಿಗೆ ಇಂಧನ ತುಂಬಿಸಲು ಹೋದಾಗ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿರುವ ಘಟನೆ ಮಂಗಳವಾರ ಶಿವಮೊಗ್ಗದಲ್ಲಿ ನಡೆದಿದೆ. ನಟ ವಿಜಯ್ ರಾಘವೇಂದ್ರ ಅವರು ಜೋಗ ನೋಡಿಕೊಂಡು ವಾಪಸ್ ಬೆಂಗಳೂರಿಗೆ ಹೋಗುವಾಗ ಈ ಅವಾಂತರ ನಡೆದಿದೆ.
ನೆಚ್ಚಿನ ನಟನನ್ನು ನೋಡಿದ ಖುಷಿಯಲ್ಲಿ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿದ್ದಾರೆ ಎನ್ನಲಾಗಿದೆ. ನಂತರ ಎಚ್ಚೆತ್ತ ಬಂಕ್ ಸಿಬ್ಬಂದಿ ಹಾಗೂ ಮಾಲೀಕರು ವಿಜಯ್ ರಾಘವೇಂದ್ರ ಬಳಿ ಕ್ಷಮೆ ಯಾಚಿಸಿದರು.ಕಾರನ್ನು ಲಾರಿಯಲ್ಲಿ ಹಾಕಿ ಸರ್ವೀಸ್ ಗೆ ಕಳುಹಿಸಲಾಗಿದೆ. ವಿಜಯ್ ರಾಘವೇಂದ್ರ ಹಾಗೂ ಕುಟುಂಬದವರು ಬೇರೆ ಕಾರಿನಲ್ಲಿ ಪ್ರಯಾಣ ಮುಂದುವರಿಸಿದರು.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm