ಬ್ರೇಕಿಂಗ್ ನ್ಯೂಸ್
11-08-20 10:25 am Headline Karnataka News Network ಕರ್ನಾಟಕ
ಶಿವಮೊಗ್ಗ, ಆಗಸ್ಟ್ 11: ಪ್ರವಾಸಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ನಟ ವಿಜಯ್ ರಾಘವೇಂದ್ರ ಅವರು ಕಾರಿಗೆ ಇಂಧನ ತುಂಬಿಸಲು ಹೋದಾಗ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿರುವ ಘಟನೆ ಮಂಗಳವಾರ ಶಿವಮೊಗ್ಗದಲ್ಲಿ ನಡೆದಿದೆ. ನಟ ವಿಜಯ್ ರಾಘವೇಂದ್ರ ಅವರು ಜೋಗ ನೋಡಿಕೊಂಡು ವಾಪಸ್ ಬೆಂಗಳೂರಿಗೆ ಹೋಗುವಾಗ ಈ ಅವಾಂತರ ನಡೆದಿದೆ.
ನೆಚ್ಚಿನ ನಟನನ್ನು ನೋಡಿದ ಖುಷಿಯಲ್ಲಿ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿದ್ದಾರೆ ಎನ್ನಲಾಗಿದೆ. ನಂತರ ಎಚ್ಚೆತ್ತ ಬಂಕ್ ಸಿಬ್ಬಂದಿ ಹಾಗೂ ಮಾಲೀಕರು ವಿಜಯ್ ರಾಘವೇಂದ್ರ ಬಳಿ ಕ್ಷಮೆ ಯಾಚಿಸಿದರು.ಕಾರನ್ನು ಲಾರಿಯಲ್ಲಿ ಹಾಕಿ ಸರ್ವೀಸ್ ಗೆ ಕಳುಹಿಸಲಾಗಿದೆ. ವಿಜಯ್ ರಾಘವೇಂದ್ರ ಹಾಗೂ ಕುಟುಂಬದವರು ಬೇರೆ ಕಾರಿನಲ್ಲಿ ಪ್ರಯಾಣ ಮುಂದುವರಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm