ಬ್ರೇಕಿಂಗ್ ನ್ಯೂಸ್
01-01-21 06:29 pm Bangalore Correspondent ಕರ್ನಾಟಕ
ಬೆಂಗಳೂರು, ಜ.1: ಬ್ರಿಟನ್ ದೇಶದಿಂದ ರಾಜ್ಯಕ್ಕೆ ಆಗಮಿಸಿದ್ದ ಮತ್ತೆ ಮೂವರಲ್ಲಿ ರೂಪಾಂತರಿ ವೈರಸ್ ಕಾಣಿಸಿಕೊಂಡಿದೆ.
ಬೆಂಗಳೂರಿನ ವಸಂತ ನಗರದ ಇಬ್ಬರು ಮತ್ತು ಜೆಪಿ ನಗರದ ಒಬ್ಬರಲ್ಲಿ ವೈರಸ್ ದೃಢಪಟ್ಟಿದೆ. ವಾರದ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ ಅವರನ್ನು ಪರೀಕ್ಷೆಗೊಳಪಡಿಸಿದಾಗ ಕೊರೊನಾ ಇರುವುದು ಕಂಡುಬಂದಿತ್ತು. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಮುಂದುವರಿಸಲಾಗಿತ್ತು. ಆಬಳಿಕ ಸ್ವಾಬ್ ಮಾದರಿಯನ್ನು ನಿಮ್ಹಾನ್ಸ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ಅವರಿಗೂ ರೂಪಾಂತರಿ ವೈರಸ್ ಇರುವುದು ದೃಢಪಟ್ಟ ಕಾರಣ ಪ್ರಾಥಮಿಕ ಸಂಪರ್ಕಿತರನ್ನು ಬಿಬಿಎಂಪಿ ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ.

ಈಗಾಗ್ಲೇ ಬೆಂಗಳೂರಿನಲ್ಲಿ ಏಳು ಮಂದಿಗೆ ರೂಪಾಂತರಿ ವೈರಸ್ ಕಾಣಿಸಿಕೊಂಡಿತ್ತು. ಇಂದು ಮತ್ತೆ ಮೂವರಲ್ಲಿ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ಮಾದರಿಯ ವೈರಸ್ ಕಾಣಿಸಿಕೊಂಡವರ ಸಂಖ್ಯೆ ಹತ್ತಕ್ಕೇರಿದೆ. ಕಳೆದ ಮಂಗಳವಾರ ಬ್ರಿಟನ್ನಿಂದ ಆಗಮಿಸಿದ ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರಲ್ಲಿ ಸೋಂಕು ಕಾಣಿಸಿತ್ತು. ಆನಂತರ ಬ್ರಿಟನ್ನಿಂದ ಆಗಮಿಸಿದವರು ಮತ್ತು ಅವರ ಪ್ರಾಥಮಿಕ ಸಂಪರ್ಕಿತರನ್ನೆಲ್ಲ ಕ್ವಾರಂಟೈನ್ ಇರಲು ಸೂಚಿಸಲಾಗಿದೆ.
Three more persons in Bengaluru have tested positive for the new strain of SARS-CoV-2.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm