ಬ್ರೇಕಿಂಗ್ ನ್ಯೂಸ್
01-01-21 06:29 pm Bangalore Correspondent ಕರ್ನಾಟಕ
ಬೆಂಗಳೂರು, ಜ.1: ಬ್ರಿಟನ್ ದೇಶದಿಂದ ರಾಜ್ಯಕ್ಕೆ ಆಗಮಿಸಿದ್ದ ಮತ್ತೆ ಮೂವರಲ್ಲಿ ರೂಪಾಂತರಿ ವೈರಸ್ ಕಾಣಿಸಿಕೊಂಡಿದೆ.
ಬೆಂಗಳೂರಿನ ವಸಂತ ನಗರದ ಇಬ್ಬರು ಮತ್ತು ಜೆಪಿ ನಗರದ ಒಬ್ಬರಲ್ಲಿ ವೈರಸ್ ದೃಢಪಟ್ಟಿದೆ. ವಾರದ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ ಅವರನ್ನು ಪರೀಕ್ಷೆಗೊಳಪಡಿಸಿದಾಗ ಕೊರೊನಾ ಇರುವುದು ಕಂಡುಬಂದಿತ್ತು. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಮುಂದುವರಿಸಲಾಗಿತ್ತು. ಆಬಳಿಕ ಸ್ವಾಬ್ ಮಾದರಿಯನ್ನು ನಿಮ್ಹಾನ್ಸ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ಅವರಿಗೂ ರೂಪಾಂತರಿ ವೈರಸ್ ಇರುವುದು ದೃಢಪಟ್ಟ ಕಾರಣ ಪ್ರಾಥಮಿಕ ಸಂಪರ್ಕಿತರನ್ನು ಬಿಬಿಎಂಪಿ ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ.

ಈಗಾಗ್ಲೇ ಬೆಂಗಳೂರಿನಲ್ಲಿ ಏಳು ಮಂದಿಗೆ ರೂಪಾಂತರಿ ವೈರಸ್ ಕಾಣಿಸಿಕೊಂಡಿತ್ತು. ಇಂದು ಮತ್ತೆ ಮೂವರಲ್ಲಿ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ಮಾದರಿಯ ವೈರಸ್ ಕಾಣಿಸಿಕೊಂಡವರ ಸಂಖ್ಯೆ ಹತ್ತಕ್ಕೇರಿದೆ. ಕಳೆದ ಮಂಗಳವಾರ ಬ್ರಿಟನ್ನಿಂದ ಆಗಮಿಸಿದ ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರಲ್ಲಿ ಸೋಂಕು ಕಾಣಿಸಿತ್ತು. ಆನಂತರ ಬ್ರಿಟನ್ನಿಂದ ಆಗಮಿಸಿದವರು ಮತ್ತು ಅವರ ಪ್ರಾಥಮಿಕ ಸಂಪರ್ಕಿತರನ್ನೆಲ್ಲ ಕ್ವಾರಂಟೈನ್ ಇರಲು ಸೂಚಿಸಲಾಗಿದೆ.
Three more persons in Bengaluru have tested positive for the new strain of SARS-CoV-2.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm