ಬ್ರೇಕಿಂಗ್ ನ್ಯೂಸ್
25-02-26 01:48 pm Supritha Jain | ಸುಪ್ರೀತಾ ಜೈನ್ ಕರ್ನಾಟಕ
ತಿರುವನಂತಪುರಂ, ಫೆ. 24: ಕೇರಳ ಮೂಲದವರಿಗೆ ಅಧಿಕೃತ ಗುರುತಿನ ದಾಖಲೆಯಾಗಿ ‘ನೇಟಿವಿಟಿ ಕಾರ್ಡ್’ ನೀಡುವ ಮಸೂದೆಗೆ ರಾಜ್ಯ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ. ಈ ಮೂಲಕ ತನ್ನ ಮೂಲ ನಿವಾಸಿಗಳಿಗೆ ಪ್ರತ್ಯೇಕ ಫೋಟೋ ಆಧಾರಿತ ಕಾರ್ಡ್ ನೀಡಲು ಮುಂದಾದ ದೇಶದ ಮೊದಲ ರಾಜ್ಯವಾಗಿ ಕೇರಳ ಹೊರಹೊಮ್ಮಿದೆ ಎಂದು ಸರ್ಕಾರ ಹೇಳಿದೆ.
ಡಿಸೆಂಬರ್ನಲ್ಲಿ ಈ ಯೋಜನೆ ಘೋಷಿಸಲಾಗಿದ್ದು, ಇದೀಗ ಕ್ಯಾಬಿನೆಟ್ ಅನುಮೋದನೆ ಹಾಗೂ ಆದಾಯ ಇಲಾಖೆ ಆದೇಶದ ಮೂಲಕ ಅಧಿಕೃತಗೊಳಿಸಲಾಗಿದೆ. ಸರ್ಕಾರದ ಸೇವೆಗಳನ್ನು ಪಡೆಯಲು ತಮ್ಮ ಮೂಲಸ್ಥಳವನ್ನು ಮರುಮರು ಸಾಬೀತುಪಡಿಸಬೇಕಾದ ನಾಗರಿಕರ ಸಂಕಷ್ಟ ನಿವಾರಣೆಯೇ ಇದರ ಉದ್ದೇಶ ಎಂದು ತಿಳಿಸಲಾಗಿದೆ.
ನೇಟಿವಿಟಿ ಕಾರ್ಡ್ ಎಂದರೇನು?
ಅರ್ಜಿ ಪ್ರಕ್ರಿಯೆ ಮತ್ತು ಅರ್ಹತೆ
ಪ್ರಸ್ತುತ ನೇಟಿವಿಟಿ ಪ್ರಮಾಣಪತ್ರಕ್ಕೆ ಅನ್ವಯವಾಗುವ ಅರ್ಹತಾ ಮಾನದಂಡಗಳನ್ನೇ ಹೊಸ ಕಾರ್ಡ್ಗೂ ಅನ್ವಯಿಸಲಾಗುತ್ತದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ತಮ್ಮ ಅಸ್ತಿತ್ವವನ್ನು ಸಾಬೀತುಪಡಿಸಲು ಜನರು ಕಷ್ಟಪಡುವ ಪರಿಸ್ಥಿತಿಯನ್ನು ನಿವಾರಿಸಲು ಕಾನೂನು ಬೆಂಬಲ ಹೊಂದಿದ ದಾಖಲೆ ಅಗತ್ಯ,” ಎಂದು ತಿಳಿಸಿದ್ದಾರೆ.
ಶಿಕ್ಷಣ, ವಿದ್ಯಾರ್ಥಿವೇತನ, ಕಲ್ಯಾಣ ಯೋಜನೆಗಳು, ಸ್ಥಳೀಯ ಸಂಸ್ಥೆಗಳ ಸೌಲಭ್ಯಗಳು ಸೇರಿದಂತೆ ವಿವಿಧ ಉದ್ದೇಶಗಳಿಗೆ ಪುನಃಪುನಃ ನಾಟಿವಿಟಿ ಪ್ರಮಾಣಪತ್ರ ಪಡೆಯಬೇಕಾದ ತೊಂದರೆಯನ್ನು ಈ ಕಾರ್ಡ್ ಕಡಿಮೆ ಮಾಡಲಿದೆ ಎಂದು ಸರ್ಕಾರ ಹೇಳಿದೆ.
ಸರ್ಕಾರದ ಆದೇಶದಲ್ಲಿ ಪ್ರಸ್ತುತ ನೇಟಿವಿಟಿ ಪ್ರಮಾಣಪತ್ರಕ್ಕೂ ಹಾಗೂ ಹೊಸ ಕಾರ್ಡ್ಗೂ ಸ್ಪಷ್ಟ ಕಾನೂನು ಬೆಂಬಲ ಇಲ್ಲವೆಂದು ಒಪ್ಪಿಕೊಂಡಿದೆ.
ಒಟ್ಟಾರೆ, ನೇಟಿವಿಟಿ ಕಾರ್ಡ್ ಕೇರಳದ ದಾಖಲೆ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರವಾಗಿ ಪರಿಚಯವಾಗಿದ್ದರೂ, ಇದರ ಕಾನೂನುಬದ್ಧತೆ ಮತ್ತು ಕೇಂದ್ರ-ರಾಜ್ಯ ಅಧಿಕಾರಗಳ ಗಡಿ ಕುರಿತ ಚರ್ಚೆ ಮುಂದುವರಿದಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm