ಬ್ರೇಕಿಂಗ್ ನ್ಯೂಸ್
01-03-26 04:59 pm HK News Desk ಕರ್ನಾಟಕ
ಮಡಿಕೇರಿ, ಮಾರ್ಚ್ 1: ಕಾಡಾನೆ ದಾಳಿಗೆ 17 ವರ್ಷದ ಪಿಯುಸಿ ವಿದ್ಯಾರ್ಥಿನಿ ಬಲಿಯಾದ ಘಟನೆ ಕೊಡಗು ಜಿಲ್ಲೆಯ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಬೆಟ್ಟತ್ತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ(17) ಮೃತ ದುರ್ದೈವಿ.
ಶನಿವಾರ ಸಂಜೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ.
ಮಡಿಕೇರಿಯ ಸಂತ ಮೈಕಲರ ಶಾಲೆಯ ಪ್ರಥಮ PUC ಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪೂಜಾ ನಿನ್ನೆ ಸಂಜೆ ಕಾಲೇಜು ಮುಗಿಸಿ ಬೆಟ್ಟತ್ತೂರಿನ ತನ್ನ ಮನೆಗೆ ಬಸ್ಸಿನಲ್ಲಿ ಇಳಿದು ನಡೆದು ಹೋಗುತ್ತಿದ್ದಾಗ ಏಕಾಏಕಿ ಆನೆ ದಾಳಿ ನಡೆಸಿದೆ. ಪೂಜಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.
ಆನೆ ದಾಳಿಯಿಂದ ವಿದ್ಯಾರ್ಥಿನಿ ಬಲಿಯಾಗಿದ್ದಕ್ಕೆ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲಾಖೆಯಿಂದ ಪರಿಹಾರ ಕೊಡುವಂತೆ ಮತ್ತು ಕಾಡಾನೆ ಸೆರೆಹಿಡಿಯುವಂತೆ ಆಗ್ರಹಿಸಿದ್ದಾರೆ. ಬೆಟ್ಟತ್ತೂರಿನ ಸುತ್ತಮುತ್ತ ಆನೆಗಳು ಓಡಾಡುತಿದ್ದು ಆನೆ ದಾಳಿ ತಡೆಯಲು ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಆನೆ ಮತ್ತು ಮಾನವ ಸಂಘರ್ಷ ಹೆಚ್ಚುತ್ತಿದ್ದು ಸರ್ಕಾರ ಕೂಡಲೇ ಇದಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಅರಣ್ಯ ಅಧಿಕಾರಿಗಳು ಒಂದು ಬಾರಿ ಗ್ರಾಮಕ್ಕೆ ಬಂದಿದ್ದರೂ, ಆನೆಗಳನ್ನು ಓಡಿಸುವಲ್ಲಿ ಪ್ರಯತ್ನಿಸಿಲ್ಲ. ಈ ಭಾಗದಲ್ಲಿ ಕಾಡಾನೆ ಓಡಾಡುತ್ತಿದ್ದು ಕಾಫಿ ತೋಟಗಳಲ್ಲಿ ಕಾಫಿ ಮತ್ತು ತೋಟದ ಕೆಲಸ ಮಾಡಿಸಲು ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಸ್ಥಳೀಯರು ಆತಂಕ ಹೇಳಿಕೊಂಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm