ಬ್ರೇಕಿಂಗ್ ನ್ಯೂಸ್
06-03-26 07:03 pm HK News Staffer ಕರ್ನಾಟಕ
ಕಾರವಾರ, ಮಾರ್ಚ್ 06: ಉತ್ತರ ಕನ್ನಡ ಜಿಲ್ಲೆಯ ಜನರ ಬಹುಕಾಲದ ಬೇಡಿಕೆಯಾಗಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಕನಸು ಕೊನೆಗೂ ನನಸಾಗುತ್ತಿದೆ. 2026–27ನೇ ಸಾಲಿನ ಕರ್ನಾಟಕ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರವಾರ ಹಾಗೂ ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವುದಾಗಿ ಮಹತ್ವದ ಘೋಷಣೆ ಮಾಡಿದ್ದಾರೆ.
ಈ ಹಿಂದೆ ಕಾರವಾರದಲ್ಲಿ ನಿರ್ಮಾಣಗೊಂಡಿದ್ದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ, ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳ ಒತ್ತಾಯದ ಹಿನ್ನೆಲೆಯಲ್ಲಿ ಮುಂದಿನ ಬಜೆಟ್ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವ ಭರವಸೆ ನೀಡಿದ್ದರು. ಇದೀಗ ಬಜೆಟ್ನಲ್ಲಿ ಅನುದಾನ ಮೀಸಲಿಡುವ ಮೂಲಕ ತಮ್ಮ ಭರವಸೆಯನ್ನು ಈಡೇರಿಸಿದ್ದಾರೆ.
100 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಸುಸಜ್ಜಿತ ಆಸ್ಪತ್ರೆ, ಉನ್ನತ ಮಟ್ಟದ ವೈದ್ಯಕೀಯ ಸೇವೆಗಳಿಗಾಗಿ ಮಂಗಳೂರು, ಉಡುಪಿ ಹಾಗೂ ಗೋವಾ ನಗರಗಳಿಗೆ ತೆರಳಬೇಕಾದ ಕಾರವಾರ ಮತ್ತು ಮಲೆನಾಡು ಭಾಗದ ಜನರ ಸಂಕಷ್ಟವನ್ನು ಕಡಿಮೆ ಮಾಡುವ ನಿರೀಕ್ಷೆ ಇದೆ. ತುರ್ತು ಚಿಕಿತ್ಸೆ, ವಿಶೇಷ ಶಸ್ತ್ರಚಿಕಿತ್ಸೆ ಹಾಗೂ ಆಧುನಿಕ ಆರೋಗ್ಯ ಸೇವೆಗಳಿಗೆ ಇದು ಪ್ರಮುಖ ಕೇಂದ್ರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm