ಬ್ರೇಕಿಂಗ್ ನ್ಯೂಸ್
08-03-26 04:47 pm HK News Staffer ಕರ್ನಾಟಕ
ಖಾಂಡ್ವಾ, ಮಾರ್ಚ್ 08: ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ 90 ವರ್ಷದ ವೃದ್ಧೆಯ ಮೇಲೆ ನಾಲ್ವರು ಮುಸುಕುಧಾರಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಅಮಾನುಷ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ತನಿಖೆ ಆರಂಭಿಸಿದ್ದಾರೆ.
ಪೊಲೀಸರ ಮಾಹಿತಿಯ ಪ್ರಕಾರ, ಜಿಲ್ಲೆಯ ಕೇಂದ್ರದಿಂದ ಸುಮಾರು 55 ಕಿಲೋಮೀಟರ್ ದೂರದಲ್ಲಿರುವ ಹಳ್ಳಿಯೊಂದರ ಕೃಷಿ ಹೊಲದಲ್ಲಿ ಗುರುವಾರ ಸಂಜೆ ವೇಳೆ ವೃದ್ಧೆ ಒಬ್ಬಂಟಿಯಾಗಿದ್ದಾಗ ನಾಲ್ವರು ಮುಸುಕುಧಾರಿಗಳು ಆಕೆಯ ಮೇಲೆ ದಾಳಿ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯಿಂದ ಗಾಯಗೊಂಡಿದ್ದ ಸಂತ್ರಸ್ತೆ ಮರುದಿನ ಬೆಳಿಗ್ಗೆ ಸಮೀಪದ ಹಳ್ಳಿಯಲ್ಲಿ ವಾಸಿಸುವ ತನ್ನ ಮಗಳಿಗೆ ಈ ವಿಷಯವನ್ನು ತಿಳಿಸಿದ್ದಾಳೆ. ನಂತರ ಮಗಳು ತಾಯಿಯನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿನ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಮಹಿಳೆ ಅಪಾಯದಿಂದ ಪಾರಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೀಗ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಆರೋಪಿಗಳನ್ನು ಬಂಧಿಸಲು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಆರೋಪಿಗಳ ಪತ್ತೆಗೆ ನೆರವಾಗುವ ಮಾಹಿತಿಯನ್ನು ನೀಡುವವರಿಗೆ 10,000 ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
25-04-26 10:56 pm
HK Staffer
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
25-04-26 03:54 pm
HK News Staffer
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
25-04-26 01:45 pm
HK News Staffer
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
25-04-26 10:43 pm
Mangalore Correspondent
ಉಡುಪಿ ; ಸಂಸ್ಕೃತ ಕಾಲೇಜಿನ ಉಪನ್ಯಾಸಕ ಬಾವಿಯಲ್ಲಿ ಶ...
25-04-26 03:57 pm
ಮಣಿಪಾಲದಲ್ಲಿ ಪಬ್ಲಿಕ್ನಲ್ಲೇ ವಿದ್ಯಾರ್ಥಿಗಳ ಓಪನ್ ರೋ...
25-04-26 02:05 pm
ಕಾರ್ಕಳ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಬೈಕ್ ಗೆ ಡಿಕ...
25-04-26 12:55 pm
ವೇಣೂರು ; ಬಳಂಜ ದೇವಸ್ಥಾನಕ್ಕೆ ನುಗ್ಗಿ ದೇವರ ಮೂರ್ತಿ...
24-04-26 04:37 pm