ಬ್ರೇಕಿಂಗ್ ನ್ಯೂಸ್
10-03-26 10:49 am HK News Staffer ಕರ್ನಾಟಕ
ಬೆಂಗಳೂರು, ಮಾ.10: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದ ಪಾರ್ಸೆಲ್ವೊಂದು ಬಂದಿದ್ದು, ಅದರೊಳಗಿನ ವಸ್ತುಗಳನ್ನು ಕಂಡು ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಪಾರ್ಸೆಲ್ನಲ್ಲಿ ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ, ಹೂವಿನ ಹಾರ ಸೇರಿದಂತೆ ಹಲವು ವಿಚಿತ್ರ ವಸ್ತುಗಳು ಪತ್ತೆಯಾಗಿದ್ದು, ವಾಮಾಚಾರ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ವಿಮಾನ ನಿಲ್ದಾಣದ ಪೋಸ್ಟ್ ಆಫೀಸ್ಗೆ ಬಂದಿದ್ದ ಈ ಪಾರ್ಸೆಲ್ ಅನ್ನು ಪರಿಶೀಲಿಸಿದಾಗ ಅದರೊಳಗೆ ಮಹಿಳೆ ಮತ್ತು ಪುರುಷನ ಬೆತ್ತಲೆ ಫೋಟೋಗಳನ್ನು ಇಟ್ಟು, ಅದರ ಸುತ್ತ ಕೊಳೆತ ಟೊಮೆಟೋ, ಹೂವಿನ ಹಾರ, ಕಬ್ಬಿಣದ ತುಂಡು ಹಾಗೂ ಟೂತ್ಪೇಸ್ಟ್ ಇಟ್ಟಿರುವುದು ಕಂಡುಬಂದಿದೆ. ಈ ದೃಶ್ಯಗಳನ್ನು ಕಂಡ ಸಿಬ್ಬಂದಿ ಅಚ್ಚರಿಗೊಳಗಾಗಿದ್ದಾರೆ.
ಆ ಎಲ್ಲ ವಸ್ತುಗಳಿಗೆ ಪ್ಯಾಕ್ ಮಾಡಿ ಯಾರೋ ಕಿರಾತಕರು ಪಾರ್ಸೆಲ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಪಾರ್ಸೆಲ್ನಲ್ಲಿದ್ದ ವಸ್ತುಗಳನ್ನು ನೋಡಿ ಅಲ್ಲಿನ ಸಿಬ್ಬಂದಿಯ ಮಾನಸಿಕ ಸ್ಥಿತಿಯ ಮೇಲೂ ಪರಿಣಾಮ ಬೀರಿದ್ದು, ಕರ್ತವ್ಯ ನಿರ್ವಹಣೆಯಲ್ಲಿ ನಿರಾಸಕ್ತಿ ಕಾಣಿಸುತ್ತಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸಿಬ್ಬಂದಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದು, ಈ ಕೃತ್ಯ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸದ್ಯ ಈ ಪಾರ್ಸೆಲ್ ಯಾರು ಕಳುಹಿಸಿದ್ದಾರೆ ಮತ್ತು ಇದರ ಹಿಂದೆ ಇರುವ ಉದ್ದೇಶ ಏನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 07:48 pm
HK News Staffer
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm