ಬ್ರೇಕಿಂಗ್ ನ್ಯೂಸ್
12-03-26 02:48 pm HK News Staffer ಕರ್ನಾಟಕ
ತಮಿಳುನಾಡಿನ, ಮಾ.13: ಮಗಳಿಗೆ ಮದುವೆಯಾಗುತ್ತಿಲ್ಲ ಎಂದು ಮನನೊಂದ ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈ ನಗರದ ವದಪಾಲನಿ ಪ್ರದೇಶದಲ್ಲಿ ಸಂಭವಿಸಿದೆ. 57 ವರ್ಷದ ಆಟೋ ರಿಕ್ಷಾ ಚಾಲಕ ಕೃಷ್ಣಕುಮಾರ್ ಮೃತ ದುರ್ದೈವಿ.
.
ತಂದೆಯ ಸಾವಿನಿಂದ ಮನನೊಂದ ಮಗಳು ಪಾಕಿಯಾ ಕೂಡ ಕೆಲವೇ ಗಂಟೆಗಳ ಬಳಿಕ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣ ಕುಮಾರ್ ಮಾರ್ಚ್ 7ರಂದು ಮನೆಬಿಟ್ಟು ಹೊರ ಹೋಗಿದ್ದವರು ಮರಳಿ ಮನೆಗೆ ಬಂದಿರಲಿಲ್ಲ. ಕುಟುಂಬದವರು ಹಲವು ಕಡೆ ಹುಡುಕಿದರೂ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದರು.
ಆದರೆ ಮಾರ್ಚ್ 8ರ ರಾತ್ರಿ ಅವರ ಮೊಬೈಲ್ ಫೋನ್ ಮನೆಯ ಸಮೀಪದ ಬಾವಿಯ ಬಳಿ ಪತ್ತೆಯಾದ ಬಳಿಕ ಪರಿಶೀಲಿಸಿದಾಗ, ಬಾವಿಯ ಬಳಿ ಅವರ ಶವ ಪತ್ತೆಯಾಗಿದೆ. ತಂದೆಯ ಮೃತದೇಹವನ್ನು ಕಂಡು ಆಘಾತಕ್ಕೊಳಗಾದ ಪಾಕಿಯಾ, ತಾಯಿಯನ್ನು ಕೋಣೆಯಲ್ಲಿ ಲಾಕ್ ಮಾಡಿ ತಾನು ಅಡುಗೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ತಾಯಿ ಹಿರಿಯ ಮಗಳು ಬ್ರಿಂಡಾ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಬ್ರಿಂಡಾ ಸ್ಥಳಕ್ಕೆ ಬಂದು ತಾಯಿಯನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ದಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬಾವಿಯಿಂದ ಕೃಷ್ಣಕುಮಾರ್ ಅವರ ಶವವನ್ನು ಹೊರತೆಗೆದಿದ್ದಾರೆ. ಪಾಕಿಯಾ ಅವರನ್ನು ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ. ಕೃಷ್ಣಕುಮಾರ್ ಅವರಿಗೆ ಇಬ್ಬರು ಪುತ್ರಿಯರಿದ್ದು ಹಿರಿಯ ಮಗಳು ಬ್ರಿಂಡಾಗೆ ಮದುವೆಯಾಗಿದೆ. ಆದರೆ ಅವರ 30 ವರ್ಷದ ಪಾಕಿಯಾ ಇನ್ನೂ ಮದುವೆಯಾಗದೇ ಇರುವುದರಿಂದ ಕುಟುಂಬದ ಮೇಲೆ ಸಾಮಾಜಿಕ ಒತ್ತಡ ಹೆಚ್ಚಾಗಿದ್ದರಿಂದ ಕೃಷ್ಣಕುಮಾರ್ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ತಿಳಿದುಬಂದಿದೆ. ಇದರಿಂದ ಕೃಷ್ಣಕುಮಾರ್ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm