ಬ್ರೇಕಿಂಗ್ ನ್ಯೂಸ್
17-03-26 12:09 pm HK News Staffer ಕರ್ನಾಟಕ
ಬೆಂಗಳೂರು, ಮಾ 17: ಪ್ರಕಟಿಸಿದ ರಜಾ ಪಟ್ಟಿಯ ಪ್ರಕಾರ, ಈ ವಾರ ಸತತ ನಾಲ್ಕು ದಿನ ಬ್ಯಾಂಕ್ಗಳು ಮುಚ್ಚಿರಲಿವೆ. ಯುಗಾದಿ ಹಬ್ಬದ ಪ್ರಯುಕ್ತ ಮಾರ್ಚ್ 19ರಂದು ರಾಜ್ಯಾದ್ಯಂತ ಬ್ಯಾಂಕ್ಗಳಿಗೆ ರಜೆ ಇದೆ. ಬಳಿಕ ಈದ್-ಉಲ್-ಫಿತರ್ / ರಂಜಾನ್ ಹಿನ್ನೆಲೆ ಮಾರ್ಚ್ 20 ಮತ್ತು 21ರಂದು ಹಲವೆಡೆ ರಜೆ ಇರಲಿದೆ.
ಇನ್ನು ಮಾರ್ಚ್ 22 ಭಾನುವಾರವಾಗಿರುವುದರಿಂದ, ಸತತ ನಾಲ್ಕು ದಿನ ಬ್ಯಾಂಕ್ ಸೇವೆಗಳು ಲಭ್ಯವಿರುವುದಿಲ್ಲ. ಹೀಗಾಗಿ ಇಎಂಐ ಪಾವತಿ, ಚೆಕ್ ವ್ಯವಹಾರ, ಪಾಸ್ಬುಕ್ ಎಂಟ್ರಿ ಸೇರಿದಂತೆ ಬ್ಯಾಂಕ್ಗೆ ತೆರಳಿ ಮಾಡಬೇಕಾದ ಕೆಲಸಗಳನ್ನು ತಕ್ಷಣವೇ ಮುಗಿಸಿಕೊಳ್ಳುವುದು ಉತ್ತಮ.
ಚೆಕ್ ಕ್ಲಿಯರೆನ್ಸ್ ಪ್ರಕ್ರಿಯೆ ಈ ಅವಧಿಯಲ್ಲಿ ನಡೆಯುವುದಿಲ್ಲ. ಅಲ್ಲದೆ, ಸತತ ರಜೆಗಳಿಂದ ATMಗಳಲ್ಲಿ ನಗದು ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ, ಅಗತ್ಯ ಹಣವನ್ನು ಮುಂಚಿತವಾಗಿ ತೆಗೆಯುವುದು ಸೂಕ್ತ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm