ಬ್ರೇಕಿಂಗ್ ನ್ಯೂಸ್
18-03-26 06:10 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 18: ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧ ಸಾಕಷ್ಟು ಆರೋಪಗಳು ಮಾಧ್ಯಮಗಳಲ್ಲಿ ಬರುತ್ತಿವೆ. ಪ್ರಾಥಮಿಕ ಮಾಹಿತಿ ಆಧರಿಸಿ ಹಿರಿಯ ಅಧಿಕಾರಿಗಳು ಸುಮೊಟೋ ಕೇಸು ದಾಖಲಿಸಬೇಕು. ಇಂತಹ ಪ್ರಕರಣಗಳಲ್ಲಿ ಕಠಿಣವಾಗಿ ಕಾನೂನು ಜಾರಿ ಮಾಡಬೇಕು, ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ.
ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಚೌಧರಿ, ಈಗಾಗಲೇ ಘಟನೆ ಬಗ್ಗೆ ಗೃಹ ಸಚಿವರ ಜೊತೆಗೆ ಮಾತನಾಡಿದ್ದೇನೆ, ಈ ಬಗ್ಗೆ ನಾನೇನೂ ಹೇಳಬೇಕಾಗಿಲ್ಲ. ಇಲಾಖೆಯ ಹಿರಿಯ ಅಧಿಕಾರಿಗಳು ಕ್ರಮ ಜರುಗಿಸುತ್ತಾರೆ, ಪ್ರಾಥಮಿಕ ಮಾಹಿತಿ ಮೇಲೆ ಸುಮೋಟೊ ಕೇಸು ದಾಖಲಿಸಿಕೊಳ್ಳಬಹುದು. ಸಂತ್ರಸ್ತೆಯರು ದೂರು ನೀಡಲೇಬೇಕು ಅಂತ ಇಲ್ಲವೆಂದು ಗೃಹ ಸಚಿವರು ಹೇಳಿದ್ದಾರೆ.
ಹಾಗಾಗಿ ನಾವು ಆಯೋಗದಿಂದ ಮಂಗಳೂರು ಪೊಲೀಸ್ ಕಮಿಷನರ್ ಗೆ ಪತ್ರ ಬರೆದಿದ್ದು ಸ್ವಯಂಪ್ರೇರಿತ ಕೇಸು ದಾಖಲಿಸಬೇಕು ಜೊತೆಗೆ ಈ ಬಗ್ಗೆ ಎರಡು ದಿನದಲ್ಲಿ ವರದಿ ಸಲ್ಲಿಸಬೇಕು ಎಂದು ಹೇಳಿದ್ದೇವೆ. ಪೊಲೀಸ್ ಇಲಾಖೆಯಲ್ಲಿ ಇರೋದು ಕಾನೂನು ರಕ್ಷಣೆಗಾಗಿ, ಕಾನೂನು ಭಂಜನೆ ಮಾಡುವುದಕ್ಕಲ್ಲ. ಇಲ್ಲಿ ಮಹಿಳೆಯರಿಗೆ ಅನ್ಯಾಯ, ಕಿರುಕುಳ ಆಗಿದೆಯೆಂಬ ಆರೋಪ ತುಂಬ ಗಂಭೀರವಾದದ್ದು ಮತ್ತು ಸೂಕ್ಷ್ಮ ವಿಚಾರ. ಗಂಡನ ಮೇಲಿನ ಕೇಸಿನಲ್ಲಿ ಪತ್ನಿಯ ಮೇಲೆ ದೌರ್ಜನ್ಯ ಮಾಡುವುದು ತುಂಬ ಅನ್ಯಾಯ ಎಂದು ಹೇಳಿದರು.
ಇಲಾಖೆಯಲ್ಲಿ ಇಂತಹ ತಪ್ಪುಗಳನ್ನು ಸಹಿಸಲು ಸಾಧ್ಯವಿಲ್ಲ. ಅಪರಾಧ ಸಾಬೀತಾದ್ರೆ ಕಠಿಣ ಶಿಕ್ಷೆಯೇ ಆಗಬೇಕು. ಇಂತಹದ್ದನ್ನು ಯಾರೇ ಮಾಡಿದ್ದರೂ ಶಿಕ್ಷೆ ಆಗಬೇಕು. ಇದು ಪೊಲೀಸ್ ಇಲಾಖೆಯಲ್ಲೂ ಒಂದು ಸಂದೇಶ ನೀಡುವಂತಾಗಬೇಕು ಎಂದು ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm