ಬ್ರೇಕಿಂಗ್ ನ್ಯೂಸ್
20-03-26 10:03 am HK News Staffer ಕರ್ನಾಟಕ
ಶಿವಮೊಗ್ಗ, ಮಾ 20: ತಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ಗುರುವಾರ ತಡರಾತ್ರಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಸಮೀಕ್ಷಾ ರೆಡ್ಡಿ (26) ಮೂಲತಃ ಬೆಂಗಳೂರಿನ ಬನ್ನೇರುಘಟ್ಟ ನಿವಾಸಿ. ಬೆಂಗಳೂರಿನ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ (ಜಿಕೆವಿಕೆ) ಪದವಿ ಮುಗಿಸಿದ್ದ ಅವರು ಒಂದೂವರೆ ತಿಂಗಳ ಹಿಂದಷ್ಟೇ ಇಲ್ಲಿನ ಹುಲಿ ಸಿಂಹ ಧಾಮಕ್ಕೆ ತರಬೇತಿಗೆ ನೇಮಕಗೊಂಡಿದ್ದರು.
ಗರ್ಭಿಣಿ ಆಗಿದ್ದ ನೀರಾನೆ ಇನ್ನು ನಾಲ್ಕು ದಿನಗಳಲ್ಲಿ ಅದರ ಹೆರಿಗೆಗೆ ದಿನ ನಿಗದಿಯಾಗಿತ್ತು. ಅದು ರಾತ್ರಿ ಆಹಾರ ಸೇವಿಸಿರದ ಕಾರಣ ಪರಿಶೀಲನೆಗೆ ಡಾ.ಸಮೀಕ್ಷಾ ಅದರ ನೆಲೆಯತ್ತ ತೆರಳಿದ್ದಾರೆ. ಈ ವೇಳೆ ನೀರಾನೆ ದಾಳಿ ಮಾಡಿದೆ. ತೀವ್ರ ರಕ್ತ ಸ್ರಾವದಿಂದ ಪ್ರಜ್ಞಾಹೀನರಾಗಿದ್ದ ಅವರನ್ನು ಮೃಗಾಲಯ ಸಿಬ್ಬಂದಿ ಇಲ್ಲಿನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ತನಿಖೆಗೆ ಸೂಚನೆ:
ಸಮೀಕ್ಷಾ ರೆಡ್ಡಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ಅಲ್ಲಿ
ಸುರಕ್ಷತಾ ನಿಯಮಗಳ ಪಾಲನೆಯಾಗಿದ್ದವೇ ಎಂಬುದರ ಬಗ್ಗೆ ತನಿಖೆ ನಡೆಸಿ ಏಳು ದಿನಗಳ ಒಳಗೆ ವರದಿ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಶಿವಮೊಗ್ಗದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm