ಬ್ರೇಕಿಂಗ್ ನ್ಯೂಸ್
23-03-26 12:48 pm HK News Staffer ಕರ್ನಾಟಕ
ಚೆನ್ನೈ, ಮಾರ್ಚ್ 23: ಎಐಎಡಿಎಂಕೆ ಹಾಗೂ ಬಿಜೆಪಿ ಮೈತ್ರಿಕೂಟದ ಜೊತೆಗೆ ಸೇರುವ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖಸ್ಥ ಹಾಗೂ ನಟ ವಿಜಯ್ ತೆರೆ ಎಳೆದಿದ್ದಾರೆ. ತಾವೆಂದೂ ಜಾತ್ಯತೀತ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
ಡಿಎಂಕೆಯನ್ನು ಅಧಿಕಾರದಿಂದ ಇಳಿಸಲು ಬಿಜೆಪಿ ವಿಜಯ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನ ನಡೆಸುತ್ತಿದೆ ಎಂಬ ವದಂತಿಗಳಿದ್ದವು. ಆದರೆ, ಟಿವಿಕೆ ಪಕ್ಷದ ಮುಖ್ಯಸ್ಥ, ನಟ ವಿಜಯ್ ಇದನ್ನು ಅಲ್ಲಗಳೆದಿದ್ದಾರೆ. ಪಕ್ಷದ ವತಿಯಿಂದ ಮಾಮಲ್ಲಪುರಂನ ಪಂಚತಾರಾ ಹೋಟೆಲ್ನಲ್ಲಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ವಿಜಯ್ ಮಾತನಾಡಿ, ತಮ್ಮ ಜಾತ್ಯತೀತ ಅಸ್ಮಿತೆಯೊಂದಿಗೆ ಎಂದಿಗೂ ರಾಜೀ ಮಾಡಿಕೊಳ್ಳುವುದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಕಣಕ್ಕಿಳಿಯುತ್ತೇವೆ. ನಮ್ಮ ರಾಜಕೀಯ ಸಿದ್ಧಾಂತವನ್ನ ಒಪ್ಪಿಕೊಳ್ಳುವವರೊಂದಿಗೆ ಮಾತ್ರವೇ ಹೊಂದಾಣಿಕೆ ಇರಲಿದೆ ಅಂದಿದ್ದಾರೆ.
ರಾಜಕೀಯ ಸಿದ್ಧಾಂತವನ್ನ ಒಪ್ಪಿಕೊಳ್ಳುವವರೊಂದಿಗೆ ಮಾತ್ರವೇ ಹೊಂದಾಣಿಕೆ ಎಂಬುದನ್ನ ಪುನರುಚ್ಚರಿಸಿರುವ ಅವರು, ನಾವು ಪಕ್ಷವನ್ನು ಆರಂಭಿಸಿದ ಹೊಸತರಲ್ಲಿ ನಮ್ಮ ಎದುರಾಳಿಗಳು ನಮ್ಮನ್ನ ಆ ತಂಡದ ಭಾಗವಾಗಿದ್ದೀವಿ. ಈ ತಂಡದ ಭಾಗವಾಗಿದ್ದೀವಿ ಎಂದು ಬ್ರ್ಯಾಂಡ್ ಮಾಡಲು ಪ್ರಯತ್ನಿಸಿದ್ದರು. ಯಾವಾಗ ವಿಜಯ್ ಜೊತೆಗಿರುವ ಜನರ ಬಳಗವನ್ನ ನೋಡಿದರೋ, ಆಗ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು. ಇವರೊಂದಿಗೆ ಕೈಜೋಡಿಸಬಹುದು ಎಂಬಂತಹ ಸುದ್ದಿಗಳನ್ನು ಹರಡಲಾರಂಭಿಸಿದರು ಎಂದು ವ್ಯಂಗ್ಯವಾಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm