ಬ್ರೇಕಿಂಗ್ ನ್ಯೂಸ್
03-01-21 04:47 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜನವರಿ 03: ಕೇಂದ್ರ ಸಚಿವ ಡಿ. ವಿ ಸದಾನಂದ ಗೌಡ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಜ್ಞೆ ತಪ್ಪಿ ಕಾರಿನಲ್ಲಿ ಕುಸಿದು ಬಿದ್ದ ಸದಾನಂದ ಗೌಡ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೇಲ್ನೋಟಕ್ಕೆ ಪಿಟ್ಸ್ ಬಂದು ಮೂರ್ಛೆ ಹೋದ ರೀತಿಯಲ್ಲಿ ಕುಸಿದು ಬಿದ್ದರು ಎಂದು ಜೊತೆಗಿದ್ದ ಕಾರ್ಯಕರ್ತರು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ನಂತರ ಚಿತ್ರದುರ್ಗದ ಬಿಜೆಪಿ ಮುಖಂಡ ನವೀನ್ ಮಾಲೀಕತ್ವದ ನವೀನ್ ರೆಸಿಡೆನ್ಸಿಗೆ ಭೇಟಿ ನೀಡಿದ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಆದರೆ, ವೈದ್ಯರಿಂದ ತಕ್ಷಣಕ್ಕೆ ಸಿಕ್ಕ ಮಾಹಿತಿ ಪ್ರಕಾರ, ಅವರ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಲೋ ಶುಗರ್ ಕಾರಣ ಕಣ್ಣು ಕತ್ತಲೆ ಕಟ್ಟಿ, ಕುಸಿದು ಬಿದ್ದಿದ್ದಾರೆ ಎಂದಿದ್ದಾರೆ.
ಹೋಟೆಲ್ ಮುಂಭಾಗ ಕಾರಿನಿಂದ ಇಳಿಯುತ್ತಿದ್ದಂತೆ ಡಿವಿ ಸದಾನಂದಗೌಡರು ಕುಸಿದು ಬಿದ್ದರು. ಅದೃಷ್ಟವಶಾತ್ ಆ ಕ್ಷಣಕ್ಕೆ ಅವರ ಅಂಗರಕ್ಷಕರು ಪಕ್ಕದಲ್ಲೇ ಇದ್ದು, ಸದಾನಂದ ಗೌಡರನ್ನು ಹಿಡಿದುಕೊಂಡರು. ನಂತರ ಪೊಲೀಸ್ ಎಸ್ಕಾರ್ಟ್ ಅಹನದಲ್ಲಿ ಬಸವೇಶ್ವರ ಆಸ್ಪತ್ರೆಗೆ ಕರೆದೋಯ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ.
Union Minister Sadananda Gowda collapsed in Chitradurga in Karnataka after his visit to Shivamogga. He's been carried to Bangalore via ambulance for immidete medical treatment.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm