ಬ್ರೇಕಿಂಗ್ ನ್ಯೂಸ್
03-01-21 04:47 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜನವರಿ 03: ಕೇಂದ್ರ ಸಚಿವ ಡಿ. ವಿ ಸದಾನಂದ ಗೌಡ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಜ್ಞೆ ತಪ್ಪಿ ಕಾರಿನಲ್ಲಿ ಕುಸಿದು ಬಿದ್ದ ಸದಾನಂದ ಗೌಡ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೇಲ್ನೋಟಕ್ಕೆ ಪಿಟ್ಸ್ ಬಂದು ಮೂರ್ಛೆ ಹೋದ ರೀತಿಯಲ್ಲಿ ಕುಸಿದು ಬಿದ್ದರು ಎಂದು ಜೊತೆಗಿದ್ದ ಕಾರ್ಯಕರ್ತರು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ನಂತರ ಚಿತ್ರದುರ್ಗದ ಬಿಜೆಪಿ ಮುಖಂಡ ನವೀನ್ ಮಾಲೀಕತ್ವದ ನವೀನ್ ರೆಸಿಡೆನ್ಸಿಗೆ ಭೇಟಿ ನೀಡಿದ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಆದರೆ, ವೈದ್ಯರಿಂದ ತಕ್ಷಣಕ್ಕೆ ಸಿಕ್ಕ ಮಾಹಿತಿ ಪ್ರಕಾರ, ಅವರ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಲೋ ಶುಗರ್ ಕಾರಣ ಕಣ್ಣು ಕತ್ತಲೆ ಕಟ್ಟಿ, ಕುಸಿದು ಬಿದ್ದಿದ್ದಾರೆ ಎಂದಿದ್ದಾರೆ.
ಹೋಟೆಲ್ ಮುಂಭಾಗ ಕಾರಿನಿಂದ ಇಳಿಯುತ್ತಿದ್ದಂತೆ ಡಿವಿ ಸದಾನಂದಗೌಡರು ಕುಸಿದು ಬಿದ್ದರು. ಅದೃಷ್ಟವಶಾತ್ ಆ ಕ್ಷಣಕ್ಕೆ ಅವರ ಅಂಗರಕ್ಷಕರು ಪಕ್ಕದಲ್ಲೇ ಇದ್ದು, ಸದಾನಂದ ಗೌಡರನ್ನು ಹಿಡಿದುಕೊಂಡರು. ನಂತರ ಪೊಲೀಸ್ ಎಸ್ಕಾರ್ಟ್ ಅಹನದಲ್ಲಿ ಬಸವೇಶ್ವರ ಆಸ್ಪತ್ರೆಗೆ ಕರೆದೋಯ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ.
Union Minister Sadananda Gowda collapsed in Chitradurga in Karnataka after his visit to Shivamogga. He's been carried to Bangalore via ambulance for immidete medical treatment.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am