ಬ್ರೇಕಿಂಗ್ ನ್ಯೂಸ್
03-01-21 04:47 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜನವರಿ 03: ಕೇಂದ್ರ ಸಚಿವ ಡಿ. ವಿ ಸದಾನಂದ ಗೌಡ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಜ್ಞೆ ತಪ್ಪಿ ಕಾರಿನಲ್ಲಿ ಕುಸಿದು ಬಿದ್ದ ಸದಾನಂದ ಗೌಡ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೇಲ್ನೋಟಕ್ಕೆ ಪಿಟ್ಸ್ ಬಂದು ಮೂರ್ಛೆ ಹೋದ ರೀತಿಯಲ್ಲಿ ಕುಸಿದು ಬಿದ್ದರು ಎಂದು ಜೊತೆಗಿದ್ದ ಕಾರ್ಯಕರ್ತರು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ನಂತರ ಚಿತ್ರದುರ್ಗದ ಬಿಜೆಪಿ ಮುಖಂಡ ನವೀನ್ ಮಾಲೀಕತ್ವದ ನವೀನ್ ರೆಸಿಡೆನ್ಸಿಗೆ ಭೇಟಿ ನೀಡಿದ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಆದರೆ, ವೈದ್ಯರಿಂದ ತಕ್ಷಣಕ್ಕೆ ಸಿಕ್ಕ ಮಾಹಿತಿ ಪ್ರಕಾರ, ಅವರ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಲೋ ಶುಗರ್ ಕಾರಣ ಕಣ್ಣು ಕತ್ತಲೆ ಕಟ್ಟಿ, ಕುಸಿದು ಬಿದ್ದಿದ್ದಾರೆ ಎಂದಿದ್ದಾರೆ.
ಹೋಟೆಲ್ ಮುಂಭಾಗ ಕಾರಿನಿಂದ ಇಳಿಯುತ್ತಿದ್ದಂತೆ ಡಿವಿ ಸದಾನಂದಗೌಡರು ಕುಸಿದು ಬಿದ್ದರು. ಅದೃಷ್ಟವಶಾತ್ ಆ ಕ್ಷಣಕ್ಕೆ ಅವರ ಅಂಗರಕ್ಷಕರು ಪಕ್ಕದಲ್ಲೇ ಇದ್ದು, ಸದಾನಂದ ಗೌಡರನ್ನು ಹಿಡಿದುಕೊಂಡರು. ನಂತರ ಪೊಲೀಸ್ ಎಸ್ಕಾರ್ಟ್ ಅಹನದಲ್ಲಿ ಬಸವೇಶ್ವರ ಆಸ್ಪತ್ರೆಗೆ ಕರೆದೋಯ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ.
Union Minister Sadananda Gowda collapsed in Chitradurga in Karnataka after his visit to Shivamogga. He's been carried to Bangalore via ambulance for immidete medical treatment.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm