ಬ್ರೇಕಿಂಗ್ ನ್ಯೂಸ್
01-04-26 12:28 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 1: ಇಂದಿನಿಂದ ದೇಶದ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಿದ್ದು, ಹಣಕಾಸು, ಬ್ಯಾಂಕಿಂಗ್, ಸಾರಿಗೆ ಮತ್ತು ತೆರಿಗೆ ಕ್ಷೇತ್ರಗಳಲ್ಲಿ ಮಹತ್ವಪೂರ್ಣ ಬದಲಾವಣೆಗಳು ಜಾರಿಗೆ ಬಂತಿವೆ. ಈ ನಿಯಮಗಳು ಸಾಮಾನ್ಯ ನಾಗರಿಕರ ಜೀವನದಲ್ಲಿ ನೇರ ಪರಿಣಾಮ ಬೀರುವಂತೆ ಮಾಡಲಿವೆ.
ನಗದು ವ್ಯವಹಾರಗಳಿಗೆ ಹೊಸ ನಿಯಮಗಳು ಜಾರಿ ಆಗಿದ್ದು, ಡೆಪಾಸಿಟ್ ಮತ್ತು ವಾಪಸ್ ನಡುವೆ ಗರಿಷ್ಠ ಮಿತಿಗಳನ್ನು ಸ್ಥಾಪಿಸಲಾಗಿದೆ. ಕೇಂದ್ರ ಸರ್ಕಾರವು ಪಾರದರ್ಶಕತೆಯನ್ನು ಹೆಚ್ಚಿಸಲು ನಗದು ವ್ಯವಹಾರದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಪರಿಚಯಿಸಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ದಂಡಗಳು ವಿಧಿಸಲಾಗುವುದು.
ಹಾಗಾದ್ರೆ ಆದಾಯ ತೆರಿಗೆ ಕಾಯ್ದೆಯಡಿ ಹೊಸ ನಿಯಮಗಳು ಏನು..? ಏನೆಲ್ಲ ಬದಲಾವಣೆಗಳು ಆಗಿವೆ ಅನ್ನೋದರ ಫುಲ್ ಡಿಟೈಲ್ಸ್ ಇಲ್ಲಿದೆ.
ನಗದು ವ್ಯವಹಾರಕ್ಕೆ ಕಟ್ಟುನಿಟ್ಟಿನ ನಿಯಮಗಳು:
ನೀರು, ವಿದ್ಯುತ್, ಟೋಲ್ – ಜನರಿಗೆ ಹಾರ್ಡ್ ಹಿಟ್:
ಟೋಲ್ ದರ ಏರಿಕೆ:
ವ್ಯಾಪಾರ ಮತ್ತು MSMEಗಳಿಗೆ ಸಹಾಯ:
ಇಂದಿನಿಂದಲೇ ಈ “ದುಬಾರಿ ಶಾಕ್” ದೇಶದ ಸಾಮಾನ್ಯ ಜನರ ಮೇಲೆ ನೇರ ಹಿಟ್ ನೀಡುತ್ತಿದೆ. ನಗದು ವ್ಯವಹಾರ, ನೀರು, ವಿದ್ಯುತ್, ಟೋಲ್ ಹಾಗೂ ಉದ್ಯಮ ವ್ಯವಹಾರಗಳಲ್ಲಿ ಎಲ್ಲರೂ ಕಟ್ಟುನಿಟ್ಟಿನ ನಿಯಮ ಮತ್ತು ಹೆಚ್ಚಾದ ದರಗಳಿಗೆ ಸಿದ್ಧರಾಗಬೇಕಾಗಿದೆ. ಈ ಮೂಲಕ ಜನಸಾಮಾನ್ಯರಿಗೆ ಸಾಕಷ್ಟು ಹೊಡೆತ ಬೀಳಲಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm