ಬ್ರೇಕಿಂಗ್ ನ್ಯೂಸ್
16-04-26 10:30 pm HK News Staffer ಕರ್ನಾಟಕ
ಬೆಂಗಳೂರು, ಏ 16: ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ಈ ವರ್ಷದ ಜೂನ್ ನಲ್ಲಿ ಸಲೀಂ ಅವರು ನಿವೃತ್ತರಾಗಬೇಕಿತ್ತು. ಆದರೆ ರಾಜ್ಯ ಸರ್ಕಾರ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ.
2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ರಾಜ್ಯದ 43ನೇ ಡಿಜಿ-ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ಡಿಜಿಪಿಗೆ ಕನಿಷ್ಠ 2 ವರ್ಷಗಳ ಅಧಿಕಾರಾವಧಿ ಇರಬೇಕು. ಹೀಗಾಗಿ 22.09.2006ರ ಸರ್ವೋಚ್ಚ ನ್ಯಾಯಾಲಯದ ಪ್ರಕಾಶ್ ಸಿಂಗ್ vs ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪಿನ ಅನುಸಾರ ಡಿಜಿ & ಐಜಿಪಿ ಎಂ.ಎ.ಸಲೀಂ ಅವರ ಅವಧಿ ಒಟ್ಟು 2 ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ.
2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ಇದೀಗ ರಾಜ್ಯ ಸರ್ಕಾರ, ಇನ್ನೊಂದು ವರ್ಷ ಅಂದರೆ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ.
ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದು, ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಡಾ. ಎಂ. ಎ ಸಲೀಂ ಅವರು ಸಿಐಡಿ ಡಿಜಿಪಿಯಾಗಿದ್ದರು. ಅಲ್ಲದೇ ಪ್ರಮುಖವಾಗಿ ಬೆಂಗಳೂರು ಸ್ಪೆಷಲ್ ಟ್ರಾಫಿಕ್ ಕಮಿಷನರ್ ಆಗಿ ಅನೇಕ ಸಂಚಾರ ಸುಧಾರಣೆ ಜಾರಿಗೆ ತಂದು ಜನಪ್ರಿಯರಾಗಿದ್ದರು.
16-04-26 10:30 pm
HK News Staffer
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
16-04-26 01:09 pm
HK News Staffer
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm