ಬ್ರೇಕಿಂಗ್ ನ್ಯೂಸ್
16-04-26 10:30 pm HK News Staffer ಕರ್ನಾಟಕ
ಬೆಂಗಳೂರು, ಏ 16: ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ಈ ವರ್ಷದ ಜೂನ್ ನಲ್ಲಿ ಸಲೀಂ ಅವರು ನಿವೃತ್ತರಾಗಬೇಕಿತ್ತು. ಆದರೆ ರಾಜ್ಯ ಸರ್ಕಾರ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ.
2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ರಾಜ್ಯದ 43ನೇ ಡಿಜಿ-ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ಡಿಜಿಪಿಗೆ ಕನಿಷ್ಠ 2 ವರ್ಷಗಳ ಅಧಿಕಾರಾವಧಿ ಇರಬೇಕು. ಹೀಗಾಗಿ 22.09.2006ರ ಸರ್ವೋಚ್ಚ ನ್ಯಾಯಾಲಯದ ಪ್ರಕಾಶ್ ಸಿಂಗ್ vs ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪಿನ ಅನುಸಾರ ಡಿಜಿ & ಐಜಿಪಿ ಎಂ.ಎ.ಸಲೀಂ ಅವರ ಅವಧಿ ಒಟ್ಟು 2 ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ.
2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ಇದೀಗ ರಾಜ್ಯ ಸರ್ಕಾರ, ಇನ್ನೊಂದು ವರ್ಷ ಅಂದರೆ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ.
ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದು, ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಡಾ. ಎಂ. ಎ ಸಲೀಂ ಅವರು ಸಿಐಡಿ ಡಿಜಿಪಿಯಾಗಿದ್ದರು. ಅಲ್ಲದೇ ಪ್ರಮುಖವಾಗಿ ಬೆಂಗಳೂರು ಸ್ಪೆಷಲ್ ಟ್ರಾಫಿಕ್ ಕಮಿಷನರ್ ಆಗಿ ಅನೇಕ ಸಂಚಾರ ಸುಧಾರಣೆ ಜಾರಿಗೆ ತಂದು ಜನಪ್ರಿಯರಾಗಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm