ಬ್ರೇಕಿಂಗ್ ನ್ಯೂಸ್
04-01-21 05:35 pm Headline Karnataka News Network ಕರ್ನಾಟಕ
ಮೈಸೂರು, ಜ.4: ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದ ಬಳಿಕ ದೇಶದ ಸಾಲದ ಮೊತ್ತ ಹೆಚ್ಚುತ್ತಿದೆ. ಈ ಹಿಂದೆ ಸಾಲದ ಬಗ್ಗೆ ಮಾತನಾಡುತ್ತಿದ್ದವರು ಈಗ ಮತ್ತೆ ದುಪ್ಪಟ್ಟು ಸಾಲ ಮಾಡಿದ್ದು ಯಾರಿಗೂ ಗೊತ್ತೇ ಆಗಿಲ್ಲ. ದೇಶವನ್ನು ಬಿಜೆಪಿ ಸರಕಾರ ಸಾಲದ ಕೂಪಕ್ಕೆ ತಳ್ಳುತ್ತಿದೆ. ಕಳೆದ ಆರು ವರ್ಷಗಳಲ್ಲಿ ಭಾರತ ಸರಕಾರ ಮತ್ತೆ 53 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಲಕ್ಷ್ಮಣ್, ಜೂನ್ 2014ರಲ್ಲಿ ನಮ್ಮ ದೇಶದ ಒಟ್ಟು ಸಾಲ 53 ಲಕ್ಷ ಕೋಟಿ ರೂ. ಇತ್ತು. ಆದರೆ, 2020ರಲ್ಲಿ ಭಾರತ ಸರಕಾರದ ಸಾಲ 107 ಲಕ್ಷ ಕೋಟಿ ರೂ. ಆಗಿದೆ. ಬಿಜೆಪಿ ಸರಕಾರ ಬಂದ ಬಳಿಕ ಮತ್ತೆ 54 ಲಕ್ಷ ಕೋಟಿ ರೂ. ಸಾಲ ಹೆಚ್ಚಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಇದ್ದಾಗ ಸಿಎಂ ಸಿದ್ದರಾಮಯ್ಯ ಐದು ವರ್ಷದಲ್ಲಿ 90 ಸಾವಿರ ಕೋಟಿ ಸಾಲ ಮಾಡಿದ್ದನ್ನು ಬಿಜೆಪಿಯವರು ಹೇಳಿಕೊಂಡು ತಿರುಗಾಡಿದ್ದರು. ಈಗ ಬಿಜೆಪಿ ಸರಕಾರ ಬಂದು ಎರಡು ವರ್ಷದಲ್ಲಿ ಸಿಎಂ ಯಡಿಯೂರಪ್ಪ 1.2 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಇಷ್ಟೊಂದು ಸಾಲ ಮಾಡಿದ್ದನ್ನು ಬಿಜೆಪಿಯವರು ಈಗ ಯಾಕೆ ಹೇಳಿಕೊಳ್ಳುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.
ಇನ್ನು ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಬಂದಿರುವ ಅರುಣ್ ಸಿಂಗ್ ಅವರನ್ನು ಸಿಎಂ ಯಡಿಯೂರಪ್ಪ ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಅವರ ರಿಮೋಟ್ ಕಂಟ್ರೋಲ್ ಯಡಿಯೂರಪ್ಪ ಕೈಯಲ್ಲೇ ಇದೆ. ಅರುಣ್ ಸಿಂಗ್ ಬರೋದು, ಹೋಗೋದು ಅಷ್ಟೇ ಎಂದು ವ್ಯಂಗ್ಯವಾಡಿದರು.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm