ಬ್ರೇಕಿಂಗ್ ನ್ಯೂಸ್
04-01-21 05:35 pm Headline Karnataka News Network ಕರ್ನಾಟಕ
ಮೈಸೂರು, ಜ.4: ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದ ಬಳಿಕ ದೇಶದ ಸಾಲದ ಮೊತ್ತ ಹೆಚ್ಚುತ್ತಿದೆ. ಈ ಹಿಂದೆ ಸಾಲದ ಬಗ್ಗೆ ಮಾತನಾಡುತ್ತಿದ್ದವರು ಈಗ ಮತ್ತೆ ದುಪ್ಪಟ್ಟು ಸಾಲ ಮಾಡಿದ್ದು ಯಾರಿಗೂ ಗೊತ್ತೇ ಆಗಿಲ್ಲ. ದೇಶವನ್ನು ಬಿಜೆಪಿ ಸರಕಾರ ಸಾಲದ ಕೂಪಕ್ಕೆ ತಳ್ಳುತ್ತಿದೆ. ಕಳೆದ ಆರು ವರ್ಷಗಳಲ್ಲಿ ಭಾರತ ಸರಕಾರ ಮತ್ತೆ 53 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಲಕ್ಷ್ಮಣ್, ಜೂನ್ 2014ರಲ್ಲಿ ನಮ್ಮ ದೇಶದ ಒಟ್ಟು ಸಾಲ 53 ಲಕ್ಷ ಕೋಟಿ ರೂ. ಇತ್ತು. ಆದರೆ, 2020ರಲ್ಲಿ ಭಾರತ ಸರಕಾರದ ಸಾಲ 107 ಲಕ್ಷ ಕೋಟಿ ರೂ. ಆಗಿದೆ. ಬಿಜೆಪಿ ಸರಕಾರ ಬಂದ ಬಳಿಕ ಮತ್ತೆ 54 ಲಕ್ಷ ಕೋಟಿ ರೂ. ಸಾಲ ಹೆಚ್ಚಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಇದ್ದಾಗ ಸಿಎಂ ಸಿದ್ದರಾಮಯ್ಯ ಐದು ವರ್ಷದಲ್ಲಿ 90 ಸಾವಿರ ಕೋಟಿ ಸಾಲ ಮಾಡಿದ್ದನ್ನು ಬಿಜೆಪಿಯವರು ಹೇಳಿಕೊಂಡು ತಿರುಗಾಡಿದ್ದರು. ಈಗ ಬಿಜೆಪಿ ಸರಕಾರ ಬಂದು ಎರಡು ವರ್ಷದಲ್ಲಿ ಸಿಎಂ ಯಡಿಯೂರಪ್ಪ 1.2 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಇಷ್ಟೊಂದು ಸಾಲ ಮಾಡಿದ್ದನ್ನು ಬಿಜೆಪಿಯವರು ಈಗ ಯಾಕೆ ಹೇಳಿಕೊಳ್ಳುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಇನ್ನು ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಬಂದಿರುವ ಅರುಣ್ ಸಿಂಗ್ ಅವರನ್ನು ಸಿಎಂ ಯಡಿಯೂರಪ್ಪ ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಅವರ ರಿಮೋಟ್ ಕಂಟ್ರೋಲ್ ಯಡಿಯೂರಪ್ಪ ಕೈಯಲ್ಲೇ ಇದೆ. ಅರುಣ್ ಸಿಂಗ್ ಬರೋದು, ಹೋಗೋದು ಅಷ್ಟೇ ಎಂದು ವ್ಯಂಗ್ಯವಾಡಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm