ಬ್ರೇಕಿಂಗ್ ನ್ಯೂಸ್
11-08-20 05:54 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 11: ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಘಟನೆ ನಡೆದಿದ್ದು ಉದ್ರಿಕ್ತರ ಗುಂಪು ಶಾಸಕರ ಮನೆ ಹಾಗೂ ಪೊಲೀಸ್ ವಾಹನಗಳಿಗೂ ದಾಳಿ ನಡೆಸಿದ್ದಾರೆ.
ಪುಲಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಶಾಸಕರ ಮನೆಯ ಮತ್ತು ಠಾಣೆ ಎದುರು ಜನರು ಜಮಾಯಿಸಿದ್ದು, ಅಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಠಾಣೆಯ ಮುಂದಿದ್ದ ಡಿಸಿಪಿ ಶರಣಪ್ಪ ಅವರ ಕಾರು, ಗಸ್ತು ವಾಹನವನ್ನು ಜಖಂಗೊಳಿಸಿದ್ದಾರೆ. ಕೈಯಲ್ಲಿ ರಾಡ್, ದೊಣ್ಣೆ ಹಿಡಿದು ಬಂದಿರುವ ಗುಂಪು ಆವೇಶದಿಂದ ವರ್ತಿಸುತ್ತಿದೆ. ಪೊಲೀಸರ ವಾಹನಕ್ಕೆ ಬೆಂಕಿ ಹಾಕಲಾಗಿದ್ದು ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. 50 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಇಕ್ಕಿದ್ದಾರೆ. ಪೊಲೀಸರು ಸೇರಿ ಹಲವರು ಘಟನೆಯಲ್ಲಿ ಗಾಯಗೊಂಡಿದ್ದಾರೆ.


ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿಯ ಹತ್ತಿರದ ಸಂಬಂಧಿಕನೊಬ್ಬ, ಮಹಮ್ಮದ್ ಪೈಗಂಬರ್ ಬಗ್ಗೆ ಫೇಸ್ ಬುಕ್ ನಲ್ಲಿ ಹಾಕಿದ್ದ ಪೋಸ್ಟ್ ಕುರಿತು ಆಕ್ರೋಶ ವ್ಯಕ್ತವಾಗಿದೆ ಎನ್ನಲಾಗ್ತಿದೆ. ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಸಂದರ್ಭದಲ್ಲಿ ಡಿ. ಜೆ. ಹಳ್ಳಿ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಬಳಿಕ ಉದ್ರಿಕ್ತ ಜನರು ಡಿ. ಜೆ. ಹಳ್ಳಿ ಪೊಲೀಸ್ ಠಾಣೆಯ ಮುಂದೆ ಬಂದು ಗಲಾಟೆ ಆರಂಭಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸ್ಥಳಕ್ಕೆ ಬಂದಿದ್ದು ಹೆಚ್ಚುವರಿ ಪಡೆಯನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.
29-12-25 07:24 pm
Bangalore Correspondent
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 07:37 pm
Mangalore Correspondent
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
ಮಂಗಳೂರು ಕಂಬಳದಲ್ಲಿ ಹೊಸ ಇತಿಹಾಸ ; ಹುಸೇನ್ ಬೋಲ್ಟ್...
28-12-25 09:37 pm
ಮನೆ ಕಂಪೌಂಡ್ ಹೊರಗೆ ನಿಲ್ಲಿಸಿದ್ದ ಆಟೋ ರಿಕ್ಷಾ ಕಳವು...
28-12-25 09:12 pm
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm