ಬ್ರೇಕಿಂಗ್ ನ್ಯೂಸ್
04-05-26 04:14 pm HK News Staffer ಕರ್ನಾಟಕ
ಕಾಸರಗೋಡು, ಮೇ 4: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಕಾಸರಗೋಡು ವಿಧಾನಸಭೆ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಮುಸ್ಲಿಂ ಲೀಗಿನ ಮಾಹಿನ್ ಹಾಜಿ ಗೆಲವು ಸಾಧಿಸಿದ್ದಾರೆ.
ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಎನ್ ಡಿಎ ಮತ್ತು ಯುಡಿಎಫ್ ಮಧ್ಯೆ ತೀವ್ರ ಸ್ಪರ್ಧೆ ಕಂಡುಬಂದಿತ್ತು. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂಎಲ್ 8ನೇ ಹಂತದ ಮತ ಎಣಿಕೆಯ ನಂತರ ಒಂದಷ್ಟು ಮತಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರು. ಬಳಿಕ ಮುಸ್ಲಿಂ ಲೀಗ್ ಕಲ್ಲಟ್ರ ಮಾಹೀನ್ ಹಾಜಿ ಮುನ್ನಡೆ ಸಾಧಿಸಿ ಸ್ಪಷ್ಟ ಗೆಲುವಿನತ್ತ ಸಾಗಿದ್ದಾರೆ.
ಮುಸ್ಲಿಂ ಲೀಗ್ ಕಲ್ಲಟ್ರ ಮಾಹೀನ್ ಹಾಜಿ ಅವರು 76,396 ಮತಗಳನ್ನು ಪಡೆದರೆ, ನಿಕಟ ಪ್ರತಿಸ್ಪರ್ಧಿ ಎನ್ ಡಿಎ ಅಭ್ಯರ್ಥಿ ಅಶ್ವಿನಿ ಎಂಎಲ್ 53,698 ಮತಗಳನ್ನು ಪಡೆದಿದ್ದಾರೆ. ಯುಡಿಎಫ್ ಅಭ್ಯರ್ಥಿ ಮಾಹಿನ್ ಹಾಜಿ ಬರೋಬ್ಬರಿ 22,698 ಮತಗಳಿಂದ ಗೆಲವನ್ನು ಸಾಧಿಸಿದ್ದಾರೆ. ಸಿಪಿಎಂ ಅಭ್ಯರ್ಥಿಯಾಗಿದ್ದ ಶಾನವಾಸ್ ಪಾದೂರು(36,678) ಹೆಚ್ಚು ಮತಗಳನ್ನು ಪಡೆದರೆ ಬಿಜೆಪಿ ಗೆಲ್ಲಬಹುದೆಂಬ ನಿರೀಕ್ಷೆ ಇತ್ತು.
ಕೇರಳದಲ್ಲಿ ಬಿಜೆಪಿ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಕ್ಷೇತ್ರಗಳಲ್ಲಿ ಕಾಸರಗೋಡು ಕೂಡ ಒಂದು. ಅಶ್ವಿನಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಏಕೈಕ ಹಿಂದು ಮಹಿಳೆಯಾಗಿದ್ದು ಮಹಿಳೆಯರ ಮತದ ನಿರೀಕ್ಷೆಯಲ್ಲಿದ್ದರು. ಆದರೆ ಮಹಿಳೆಯರ ಮತಗಳನ್ನು ಪರಿವರ್ತಿಸಿಕೊಳ್ಳಲು ಸಾಧ್ಯವಾಗಿಲ್ಲ. ಮುಸ್ಲಿಂ ಮತಗಳ ಧ್ರುವೀಕರಣ ಆಗಿರುವುದು, ಸಿಪಿಎಂ ಅಭ್ಯರ್ಥಿ ಶಾನವಾಸ್ ನಿರೀಕ್ಷೆಯಷ್ಟು ಮತ ಪಡೆಯಲು ಸೋತಿದ್ದು ಲೀಗ್ ಅಭ್ಯರ್ಥಿ ಗೆಲುವನ್ನು ಸುಲಭವಾಗಿಸಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm