ಬ್ರೇಕಿಂಗ್ ನ್ಯೂಸ್
05-05-26 03:37 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 5 ಶೃಂಗೇರಿ ಕ್ಷೇತ್ರದ ಅಂಚೆ ಮತಗಳಲ್ಲಿ ಅಕ್ರಮ ಎಸಗಿದ್ದಾರೆಂಬ ಆರೋಪದ ಮೇಲೆ ಹೊಸತಾಗಿ ಆಯ್ಕೆಯಾದ ಬಿಜೆಪಿ ಶಾಸಕ ಡಿ.ಎನ್ ಜೀವರಾಜ್ ಮತ್ತು ಮೂವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಚಿಕ್ಕಮಗಳೂರು ನಗರ ಠಾಣೆಗೆ ಕಾಂಗ್ರೆಸಿನ ಅಂಚೆ ಮತ ಎಣಿಕೆ ಟೇಬಲ್ ಏಜೆಂಟ್ ಆಗಿದ್ದ ಸುಧೀರ್ ಕುಮಾರ್ ಮುರೋಳ್ಳಿ ನೀಡಿದ ದೂರಿನಂತೆ, ಶಾಸಕ ಡಿ.ಎನ್.ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ಹಾಗೂ ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಸ್ಟ್ರಾಂಗ್ ರೂಂ ಸೀಲ್ ಆಗಿರಲಿಲ್ಲ, ಮತಪತ್ರಗಳಿದ್ದ ಟ್ರಂಕ್ ಓಪನ್ ಆಗಿತ್ತು, ಟ್ರಂಕಿನ ಸೀಲ್ ಓಪನ್ ಆಗಿದ್ದು, ಲಾಕ್ ಕಟ್ ಆಗಿತ್ತು. ಹೀಗಾಗಿ ಮತ ಟ್ಯಾಂಪರಿಂಗ್ ಆಗಿರುವ ಅನುಮಾನವಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಅನ್ವಯ ಮೂವರ ವಿರುದ್ಧ ವಂಚನೆ, ಕ್ರಿಮಿನಲ್ ಹಾಗೂ ಫೋರ್ಜರಿ ಪ್ರಕರಣ ದಾಖಲಾಗಿದೆ.
2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜೇಗೌಡ 59171 ಮತ ಪಡೆದು ವಿಜಯ ಗಳಿಸಿದ್ದರು. ಬಿಜೆಪಿಯ ಜೀವರಾಜ್ ಗಳಿಸಿದ್ದು 58970 ಮತಗಳು. ಗೆಲುವಿನ ಅಂತರ 201 ಮತಗಳು. ಆಗ ಚಲಾವಣೆ ಆದ ಅಂಚೆ ಮತಗಳು 1822. ಇದರಲ್ಲಿ ಜೀವರಾಜ್ 692 ಮತಗಳನ್ನು ಪಡೆದರೆ ರಾಜೇಗೌಡ 569 ಮತ ಗಳಿಸಿದ್ದರು. ಆಗ 279 ಮತ ತಿರಸ್ಕೃತ ಆಗಿತ್ತು. ಹೈಕೋರ್ಟ್ ಅದೇಶದಂತೆ ಅಂಚೆ ಮತಗಳ ಮರು ಎಣಿಕೆ ನಡೆದು ಜೀವರಾಜ್ ಗೆದ್ದಿರುವುದಾಗಿ ಚುನಾವಣಾಧಿಕಾರಿ ಘೋಷಣೆ ಮಾಡಿದ್ದರು
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm