ಬ್ರೇಕಿಂಗ್ ನ್ಯೂಸ್
22-05-26 06:01 pm HK News Staffer ಕರ್ನಾಟಕ
ಮಂಗಳೂರು, ಮೇ 22: ದೇಶದಲ್ಲಿ ಅರಾಜಕತೆ ಎಷ್ಟಿದೆ ಅಂದ್ರೆ ಕಾಕ್ರೋಚ್ ಜನತಾ ಪಾರ್ಟಿಗೆ ಸಬ್ಸ್ಕ್ರಿಪ್ಷನ್ ಬಿಜೆಪಿ ಪಕ್ಷದ ಸಬ್ಸ್ಕ್ರಿಪ್ಷನ್ಗಿಂತ ಹೆಚ್ಚಾಗಿದೆ. ಆದರೆ ಈ ಪಾರ್ಟಿಯ ಸಾಮಾಜಿಕ ಜಾಲತಾಣ ಅಕೌಂಟನ್ನು ನಿರ್ಬಂಧಿಸುವ ಕೆಲಸ ಆಗ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸದ್ದು ಮಾಡ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ದೇಶದ ಆರ್ಥಿಕ ಪರಿಸ್ಥಿತಿ ಕೆಟ್ಟು ಹೋಗಿದೆ. ಮನಮೋಹನ್ ಸಿಂಗ್ ಸರಕಾರ ಇದ್ದಾಗ ಮೋದಿಯವರು ಭಾಷಣ ಬಿಗಿಯುತ್ತಿದ್ದರು. ಈಗ ದೇಶದ ರೂಪಾಯಿ ಮೌಲ್ಯ ಅಮೇರಿಕಾ ಡಾಲರ್ ಜೊತೆಯಲ್ಲ ಪಾಕಿಸ್ತಾನ, ಬಾಂಗ್ಲಾದೇಶದ ಕರೆನ್ಸಿ ಮೌಲ್ಯಕ್ಕಿಂತಲೂ ಕೆಳಮಟ್ಟಕ್ಕೆ ಕುಸಿದಿದೆ. ಮೋದಿಯವರ ವಿದೇಶಾಂಗ ನೀತಿ, ಆರ್ಥಿಕ ಶಕ್ತಿ ಏನೆಂದೇ ಅರ್ಥ ಆಗುವುದಿಲ್ಲ. ವಿಶ್ವ ಮಟ್ಟದಲ್ಲಿ ಭಾರತ ಸೂಪರ್ ಪವರ್ ಎಂದು ಬಿಂಬಿಸುತ್ತಿದ್ದರು. ಆದರೆ ಈಗ ದೇಶದ ಜಿಡಿಪಿ ಆರನೇ ಸ್ಥಾನಕ್ಕೆ ಇಳಿದಿದೆ ಎಂದು ಲೇವಡಿ ಮಾಡಿದರು.
ಇದೇ ವೇಳೆ, ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಬಗ್ಗೆಯೂ ಗುಂಡೂರಾವ್ ಸುಳಿವು ನೀಡಿದ್ದು ಸಂಪುಟ ವಿಚಾರದಲ್ಲಿ ಏನೇನಾಗುತ್ತೆ ಅನ್ನೋದು ಹೇಳೋಕೆ ಆಗಲ್ಲ. ಈ ತಿಂಗಳ ಕೊನೆಯಲ್ಲಿ ಅಥವಾ ಜೂನ್ ನಲ್ಲಿ ಸಂಪುಟ ಪುನರ್ ರಚನೆ ಆಗಬಹುದು. ಹೊಸಬರಿಗೆ ಅವಕಾಶ ಸಿಗಬಹುದು ಎಂದು ಹೇಳಿದರು. ನಿಮ್ಮ ಸಚಿವ ಸ್ಥಾನ ಬದಲಾಗುವ ಸಾಧ್ಯತೆ ಬಗ್ಗೆ ಏನೇನು ಆಗುತ್ತೆ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm