ಬ್ರೇಕಿಂಗ್ ನ್ಯೂಸ್
05-01-21 06:18 pm Bangalore Correspondent ಕರ್ನಾಟಕ
ಬೆಂಗಳೂರು, ಜ.5: ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನ ಸಿಗುವಂತಾಗಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ನಿರ್ಧಾರ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಸದಸ್ಯೆ ಕಾಂತಿ ಶೆಟ್ಟಿ ಉಪಸ್ಥಿತರಿದ್ದರು.
ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಮಾತನಾಡಿ, ''ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರನ್ನು ಭೇಟಿ ಮಾಡಿ, ತುಳುನಾಡಿನ ಸಮಸ್ತ ಜನರ ಬೇಡಿಕೆಯನ್ನು ಮನದಟ್ಟು ಮಾಡಲಾಗಿದೆ. ಆಶಾದಾಯಕ ಪ್ರತಿಕ್ರಿಯೆ ಸಿಕ್ಕಿದ್ದು, ನಮ್ಮ ಮನವಿಯನ್ನು ಸರಕಾರ ಪುರಸ್ಕರಿಸಿದೆ ಎಂದರು. ಇದೇ ವೇಳೆ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಅತಿಥಿ ಶಿಕ್ಷಕರ ಸಮಸ್ಯೆ ಬಗ್ಗೆ ಕತ್ತಲ್ಸಾರ್ ಮಾಹಿತಿ ನೀಡಿದರು.

ಕೇಂದ್ರದಿಂದ ಜಾರಿಯಾಗಲಿರುವ ಹೊಸ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗಳಿಗೆ ವಿಶೇಷ ಆದ್ಯತೆ ಸಿಗಲಿದೆ. ಇದರಿಂದ ತುಳು ಭಾಷೆಯನ್ನು ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೂ ಸಹ ನ್ಯಾಯ ಸಿಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮುಂದಿನ 15 ದಿನಗಳ ಒಳಗೆ ಈ ಶಿಕ್ಷಣ ನೀತಿಯ ಸ್ಪಷ್ಟ ಚಿತ್ರಣ ಸಿಗಲಿದೆ. ಆನಂತರ ಅದಕ್ಕೆ ಪೂರಕವಾಗಿ ಅತಿಥಿ ಶಿಕ್ಷಕರ ಸಮಸ್ಯೆಯನ್ನ ಬಗೆಹರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತುಳು ಭಾಷೆಗೆ ಅಧಿಕೃತವಾಗಿ ರಾಜ್ಯ ಭಾಷೆ ಸ್ಥಾನ ಸಿಗಬೇಕು ಎಂಬ ಧ್ವನಿಗೆ ಸಚಿವರು ಸಹಮತ ವ್ಯಕ್ತಪಡಿಸಿದ್ದಾರೆ.
CM BS Yediyurappa assures on making Tulu as one of the State official Language said Dayananda G Kathalsar, president of Karnataka Tulu Sahitya Academy in Mangalore.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm