ಬ್ರೇಕಿಂಗ್ ನ್ಯೂಸ್
22-05-26 09:30 pm HK News Staffer ಕರ್ನಾಟಕ
ಬೆಂಗಳೂರು, ಮೇ 22: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದ್ದು ಸಚಿವ ಸಂಪುಟ ಸಭೆಯಲ್ಲಿ ಕಲಬುರಗಿಯ ಆಳಂದ ವಿವಾದಿತ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಸಂಬಂಧಿಸಿದ 13 ಪ್ರಕರಣಗಳನ್ನು ವಾಪಸ್ ಪಡೆದಿದೆ.
ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಮನವಿ ಮೇರೆಗೆ ಪ್ರಕರಣ ವಾಪಸ್ ಪಡೆಯಲಾಗಿದೆ. ಈ ಮೂಲಕ ಕಲ್ಲು ತೂರಾಟದ ಆರೋಪಿಗಳಾಗಿದ್ದ ಮುಸ್ಲಿಂ ಯುವಕರು ಹಾಗೂ ಕೆಲವು ಮುಖಂಡರಿಗೆ ಬಿಗ್ ರಿಲೀಫ್ ಸಿಕ್ಕಿದೆ. 2022ರ ಶಿವರಾತ್ರಿಯಂದು ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗದ ಪೂಜೆ ಸಂದರ್ಭದಲ್ಲಿ ದೊಡ್ಡ ಗಲಾಟೆಯಾಗಿತ್ತು. ಕಿಡಿಗೇಡಿಗಳು ರಾಘವ ಚೈತನ್ಯ ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದರು.
ಅದನ್ನ ಸ್ವಚ್ಛಗೊಳಿಸಿ ಪೂಜೆಗೆಂದು ತೆರಳಿದ್ದ ಅಂದಿನ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕ ಹಾಗು ಡಿಸಿ, ಎಸ್ಪಿ ಕಾರಿನ ಮೇಲೆ ಕಿಡಿಗೇಡಿಗಳು ಬಡಿಗೆಗಳಿಂದ ಹೊಡೆದು ಕಲ್ಲು ತೂರಾಟ ಮಾಡಿ ಮಾರಕಾಸ್ತ್ರಗಳನ್ನು ಪ್ರದರ್ಶನ ಮಾಡಿದ್ದರು. ಗಲಾಟೆ ಪ್ರಕರಣ ಸಂಬಂಧ ಮುಸ್ಲಿಂ ಮುಖಂಡರು ಹಾಗೂ ಯುವಕರ ವಿರುದ್ಧ ದಾಖಲಾಗಿದ್ದ ಒಟ್ಟು 13 ಪ್ರಕರಣಗಳನ್ನ ರಾಜ್ಯ ಸರ್ಕಾರ ಇದೀಗ ದಿಢೀರ್ ಹಿಂಪಡೆದುಕೊಂಡಿದೆ. ಅಲ್ಪಸಂಖ್ಯಾತರ ಓಲೈಕೆಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಈ ರೀತಿ ಮಾಡಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm